ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

Published : Jun 25, 2022, 07:09 PM IST
  • ಒಂದೆರಡಲ್ಲಾ..ಆರು ತಪ್ಪಿಗೆ ಬೆಲೆ ತೆತ್ತರಾ ಉದ್ಧವ್..?
  • ಅಮಾಯಕ ಸಾಧುಗಳ ಹತ್ಯೆಗೆ ಏನಿತ್ತು ಪ್ರತಿಕ್ರಿಯೆ..?
  • ಆ ತಪ್ಪುಗಳ ಶಾಪವೇ ಉದ್ಧವ್ ಠಾಕ್ರೆಗೆ ಕಾಡ್ತಿದ್ಯಾ..?

ಬಾಳಾ ಸಾಹೇಬ್ ಠಾಕ್ರೆ ಅವರು ಕಟ್ಟಿದ್ದ ಹಿಂದುತ್ವ ಸೌಧವೀಗ ಬಂಡಾಯ ಜ್ವಾಲೆಯಿಂದ ಧಗಧಗಿಸ್ತಾ ಇದೆ. ಶಿವಸೈನಿಕ ಏಕನಾಥ್ ಶಿಂಧೆ ಅವರು ಶಿವಸೇನೆಯ ಬಹುತೇಕ ಎಲ್ಲಾ ನಾಯಕರನ್ನ ಕರ್ಕೊಂಡು ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ ಮಾಡಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಮಾಡಿದ ಒಂದೊಂದು ಪ್ರಮಾದಗಳಿಗೆ ಈಗ ಅನುಭವಿಸ್ತಾ ಇದ್ದಾರೆ ಅನ್ನೋದನ್ನ ಮಾತಾಡಿಕೊಳ್ತಾ ಇರೋ ಜನ.. ಆ ಪ್ರಮಾದಗಳ ಪಟ್ಟಿಯನ್ನ ಮಾಡಿ ಇವೆಲ್ಲವೂ ಕರ್ಮ ಫಲವಷ್ಟೇ ಅನ್ನುತ್ತಿರೋ ಇನ್ನಷ್ಟು ಜನ. ಅವನ್ನೆಲ್ಲಾ ಗುಡ್ಡೆ ಹಾಕಿಕೊಂಡು ನೋಡಿದ್ರೆ ವಿಶೇಷವಾಗಿ ಕಾಣಿಸೋದು ಆ 6 ತಪ್ಪುಗಳು.. ಯಾವವು ಆ ತಪ್ಪುಗಳು..? ಇಲ್ಲಿದೆ ಡಿಟೇಲ್ಸ್.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more