ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

Published : Jun 25, 2022, 07:09 PM IST
  • ಒಂದೆರಡಲ್ಲಾ..ಆರು ತಪ್ಪಿಗೆ ಬೆಲೆ ತೆತ್ತರಾ ಉದ್ಧವ್..?
  • ಅಮಾಯಕ ಸಾಧುಗಳ ಹತ್ಯೆಗೆ ಏನಿತ್ತು ಪ್ರತಿಕ್ರಿಯೆ..?
  • ಆ ತಪ್ಪುಗಳ ಶಾಪವೇ ಉದ್ಧವ್ ಠಾಕ್ರೆಗೆ ಕಾಡ್ತಿದ್ಯಾ..?

ಬಾಳಾ ಸಾಹೇಬ್ ಠಾಕ್ರೆ ಅವರು ಕಟ್ಟಿದ್ದ ಹಿಂದುತ್ವ ಸೌಧವೀಗ ಬಂಡಾಯ ಜ್ವಾಲೆಯಿಂದ ಧಗಧಗಿಸ್ತಾ ಇದೆ. ಶಿವಸೈನಿಕ ಏಕನಾಥ್ ಶಿಂಧೆ ಅವರು ಶಿವಸೇನೆಯ ಬಹುತೇಕ ಎಲ್ಲಾ ನಾಯಕರನ್ನ ಕರ್ಕೊಂಡು ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ ಮಾಡಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಮಾಡಿದ ಒಂದೊಂದು ಪ್ರಮಾದಗಳಿಗೆ ಈಗ ಅನುಭವಿಸ್ತಾ ಇದ್ದಾರೆ ಅನ್ನೋದನ್ನ ಮಾತಾಡಿಕೊಳ್ತಾ ಇರೋ ಜನ.. ಆ ಪ್ರಮಾದಗಳ ಪಟ್ಟಿಯನ್ನ ಮಾಡಿ ಇವೆಲ್ಲವೂ ಕರ್ಮ ಫಲವಷ್ಟೇ ಅನ್ನುತ್ತಿರೋ ಇನ್ನಷ್ಟು ಜನ. ಅವನ್ನೆಲ್ಲಾ ಗುಡ್ಡೆ ಹಾಕಿಕೊಂಡು ನೋಡಿದ್ರೆ ವಿಶೇಷವಾಗಿ ಕಾಣಿಸೋದು ಆ 6 ತಪ್ಪುಗಳು.. ಯಾವವು ಆ ತಪ್ಪುಗಳು..? ಇಲ್ಲಿದೆ ಡಿಟೇಲ್ಸ್.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more