ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

ಸಾಧುಗಳ ಶಾಪ, ಹನುಮಾನ್ ಭಕ್ತರ ಕೋಪ, ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಂಟವಾಯ್ತು 6 ತಪ್ಪು!

Published : Jun 25, 2022, 07:09 PM IST
  • ಒಂದೆರಡಲ್ಲಾ..ಆರು ತಪ್ಪಿಗೆ ಬೆಲೆ ತೆತ್ತರಾ ಉದ್ಧವ್..?
  • ಅಮಾಯಕ ಸಾಧುಗಳ ಹತ್ಯೆಗೆ ಏನಿತ್ತು ಪ್ರತಿಕ್ರಿಯೆ..?
  • ಆ ತಪ್ಪುಗಳ ಶಾಪವೇ ಉದ್ಧವ್ ಠಾಕ್ರೆಗೆ ಕಾಡ್ತಿದ್ಯಾ..?

ಬಾಳಾ ಸಾಹೇಬ್ ಠಾಕ್ರೆ ಅವರು ಕಟ್ಟಿದ್ದ ಹಿಂದುತ್ವ ಸೌಧವೀಗ ಬಂಡಾಯ ಜ್ವಾಲೆಯಿಂದ ಧಗಧಗಿಸ್ತಾ ಇದೆ. ಶಿವಸೈನಿಕ ಏಕನಾಥ್ ಶಿಂಧೆ ಅವರು ಶಿವಸೇನೆಯ ಬಹುತೇಕ ಎಲ್ಲಾ ನಾಯಕರನ್ನ ಕರ್ಕೊಂಡು ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ ಮಾಡಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಮಾಡಿದ ಒಂದೊಂದು ಪ್ರಮಾದಗಳಿಗೆ ಈಗ ಅನುಭವಿಸ್ತಾ ಇದ್ದಾರೆ ಅನ್ನೋದನ್ನ ಮಾತಾಡಿಕೊಳ್ತಾ ಇರೋ ಜನ.. ಆ ಪ್ರಮಾದಗಳ ಪಟ್ಟಿಯನ್ನ ಮಾಡಿ ಇವೆಲ್ಲವೂ ಕರ್ಮ ಫಲವಷ್ಟೇ ಅನ್ನುತ್ತಿರೋ ಇನ್ನಷ್ಟು ಜನ. ಅವನ್ನೆಲ್ಲಾ ಗುಡ್ಡೆ ಹಾಕಿಕೊಂಡು ನೋಡಿದ್ರೆ ವಿಶೇಷವಾಗಿ ಕಾಣಿಸೋದು ಆ 6 ತಪ್ಪುಗಳು.. ಯಾವವು ಆ ತಪ್ಪುಗಳು..? ಇಲ್ಲಿದೆ ಡಿಟೇಲ್ಸ್.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more