ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ, ಪತನದ ಅಂಚಿಗೆ ಉದ್ಧವ್ ಠಾಕ್ರೆ ಸರ್ಕಾರ?

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ, ಪತನದ ಅಂಚಿಗೆ ಉದ್ಧವ್ ಠಾಕ್ರೆ ಸರ್ಕಾರ?

Published : Jun 21, 2022, 03:29 PM IST

ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

ಮುಂಬೈ, (ಜೂನ್.21): ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

Maharashtra Political Crisis: ಶಾಸಕಾಂಗ ನಾಯಕ ಸ್ಥಾನದಿಂದ ರೆಬೆಲ್‌ ಶಿಂಧೆ ವಜಾ

ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್​ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದೆ. ಮಹಾರಾಷ್ಟ್ರ ಸರ್ಕಾರ ಏನಾಗಬಹುದು ಎನ್ನುವ ಒಂದು ವಿಶ್ಲೇಷಣೆ ಇಲ್ಲಿದೆ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more