ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ, ಪತನದ ಅಂಚಿಗೆ ಉದ್ಧವ್ ಠಾಕ್ರೆ ಸರ್ಕಾರ?

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ, ಪತನದ ಅಂಚಿಗೆ ಉದ್ಧವ್ ಠಾಕ್ರೆ ಸರ್ಕಾರ?

Published : Jun 21, 2022, 03:29 PM IST

ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

ಮುಂಬೈ, (ಜೂನ್.21): ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

Maharashtra Political Crisis: ಶಾಸಕಾಂಗ ನಾಯಕ ಸ್ಥಾನದಿಂದ ರೆಬೆಲ್‌ ಶಿಂಧೆ ವಜಾ

ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್​ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದೆ. ಮಹಾರಾಷ್ಟ್ರ ಸರ್ಕಾರ ಏನಾಗಬಹುದು ಎನ್ನುವ ಒಂದು ವಿಶ್ಲೇಷಣೆ ಇಲ್ಲಿದೆ 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more