ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

Published : Jun 22, 2022, 11:37 PM IST
  • ಮಹಾ ಸರ್ಕಾರ ಪತನದತ್ತ, ದಿಲ್ಲಿಯಲ್ಲಿ ಬಿಜೆಪಿ ಚುರುಕು
  • ಶಿಂಧೆ ಹಾಗೂ ಬಂಡಾಯ ನಾಯಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗಲ್ಲ
  • ಸಿಎಂ ಆಫರ್ ತಿರಸ್ಕರಿಸಿದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮೈತ್ರಿ ಸರ್ಕಾರದ ಪತನ ಸನಿಹವಾಗುತ್ತಿದೆ. ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ಸುಳಿವು ನೀಡಿದ್ದಾರೆ. ಭಾಷಣ ಬಳಿಕ ಸಿಎಂ ತಮ್ಮ ಅಧಿಕೃತ ನಿವಾಸ ತೊರೆದಿದ್ದಾರೆ.ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎದ್ದಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆ ನಾಯಕರು ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಸಿಎಂ ಉದ್ದವ್ ಠಾಕ್ರೆ ತಮ್ಮ ಭಾಷಣದಲ್ಲಿ ರಾಜೀನಾಮೆ ಸುಳಿವು ನೀಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬದಲಾಗಲಿದೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more