ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

Published : Jun 22, 2022, 11:37 PM IST
  • ಮಹಾ ಸರ್ಕಾರ ಪತನದತ್ತ, ದಿಲ್ಲಿಯಲ್ಲಿ ಬಿಜೆಪಿ ಚುರುಕು
  • ಶಿಂಧೆ ಹಾಗೂ ಬಂಡಾಯ ನಾಯಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗಲ್ಲ
  • ಸಿಎಂ ಆಫರ್ ತಿರಸ್ಕರಿಸಿದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮೈತ್ರಿ ಸರ್ಕಾರದ ಪತನ ಸನಿಹವಾಗುತ್ತಿದೆ. ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ಸುಳಿವು ನೀಡಿದ್ದಾರೆ. ಭಾಷಣ ಬಳಿಕ ಸಿಎಂ ತಮ್ಮ ಅಧಿಕೃತ ನಿವಾಸ ತೊರೆದಿದ್ದಾರೆ.ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎದ್ದಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆ ನಾಯಕರು ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಸಿಎಂ ಉದ್ದವ್ ಠಾಕ್ರೆ ತಮ್ಮ ಭಾಷಣದಲ್ಲಿ ರಾಜೀನಾಮೆ ಸುಳಿವು ನೀಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬದಲಾಗಲಿದೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more