ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

Published : Jun 22, 2022, 11:37 PM IST
  • ಮಹಾ ಸರ್ಕಾರ ಪತನದತ್ತ, ದಿಲ್ಲಿಯಲ್ಲಿ ಬಿಜೆಪಿ ಚುರುಕು
  • ಶಿಂಧೆ ಹಾಗೂ ಬಂಡಾಯ ನಾಯಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗಲ್ಲ
  • ಸಿಎಂ ಆಫರ್ ತಿರಸ್ಕರಿಸಿದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮೈತ್ರಿ ಸರ್ಕಾರದ ಪತನ ಸನಿಹವಾಗುತ್ತಿದೆ. ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ಸುಳಿವು ನೀಡಿದ್ದಾರೆ. ಭಾಷಣ ಬಳಿಕ ಸಿಎಂ ತಮ್ಮ ಅಧಿಕೃತ ನಿವಾಸ ತೊರೆದಿದ್ದಾರೆ.ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎದ್ದಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆ ನಾಯಕರು ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಸಿಎಂ ಉದ್ದವ್ ಠಾಕ್ರೆ ತಮ್ಮ ಭಾಷಣದಲ್ಲಿ ರಾಜೀನಾಮೆ ಸುಳಿವು ನೀಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬದಲಾಗಲಿದೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more