ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

ಮಹಾ ಸರ್ಕಾರದಲ್ಲಿ ಬಿರುಗಾಳಿ, ರಾಜೀನಾಮೆ ಸೂಚನೆ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ ಠಾಕ್ರೆ!

Published : Jun 22, 2022, 11:37 PM IST
  • ಮಹಾ ಸರ್ಕಾರ ಪತನದತ್ತ, ದಿಲ್ಲಿಯಲ್ಲಿ ಬಿಜೆಪಿ ಚುರುಕು
  • ಶಿಂಧೆ ಹಾಗೂ ಬಂಡಾಯ ನಾಯಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗಲ್ಲ
  • ಸಿಎಂ ಆಫರ್ ತಿರಸ್ಕರಿಸಿದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮೈತ್ರಿ ಸರ್ಕಾರದ ಪತನ ಸನಿಹವಾಗುತ್ತಿದೆ. ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ಸುಳಿವು ನೀಡಿದ್ದಾರೆ. ಭಾಷಣ ಬಳಿಕ ಸಿಎಂ ತಮ್ಮ ಅಧಿಕೃತ ನಿವಾಸ ತೊರೆದಿದ್ದಾರೆ.ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎದ್ದಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆ ನಾಯಕರು ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಸಿಎಂ ಉದ್ದವ್ ಠಾಕ್ರೆ ತಮ್ಮ ಭಾಷಣದಲ್ಲಿ ರಾಜೀನಾಮೆ ಸುಳಿವು ನೀಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬದಲಾಗಲಿದೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more