ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

Published : Aug 19, 2022, 06:27 PM IST

ಮೊಟ್ಟೆ ಎಸೆತ ಪ್ರಕರಣ ಕುರಿತು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಗೋಡ್ಸೆಯನ್ನು ಪೂಜಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಸಿದ್ದು ಹೇಳಿದ್ದಾರೆ.

ಕೊಡುಗು ಪ್ರವಾಸದ ಬಳಿಕ ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ಎದುರಾಯಿತು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದು, ಮಹಾತ್ಮಾ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ ಎಂದು ಆತಂಕ ವ್ಯಕ್ತಪಡಿಸಿದರು. ಇತ್ತ ಪ್ರಮೋದ್ ಮುತಾಲಿಕ್ ಮೊಟ್ಟೆ ಎಸೆತವನ್ನು ಖಂಡಿಸಿದ್ದಾರೆ. ಆದರೆ ಪ್ರತಿಭಟನೆ ಮಾಡಿದ ಯುವಕರನ್ನು ಮುತಾಲಿಕ್ ಅಭಿನಂದಿಸಿದ್ದಾರೆ. ಮೊಟ್ಟೆ ಸಂಸ್ಕೃತಿಯನ್ನು ಬೆಳೆಸಿದ್ದು ಕಾಂಗ್ರೆಸ್ ಇದೀಗ ಅವರಿಗೆ ತಿರುಗುಬಾಣವಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more