ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

Published : Aug 19, 2022, 06:27 PM IST

ಮೊಟ್ಟೆ ಎಸೆತ ಪ್ರಕರಣ ಕುರಿತು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಗೋಡ್ಸೆಯನ್ನು ಪೂಜಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಸಿದ್ದು ಹೇಳಿದ್ದಾರೆ.

ಕೊಡುಗು ಪ್ರವಾಸದ ಬಳಿಕ ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ಎದುರಾಯಿತು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದು, ಮಹಾತ್ಮಾ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ ಎಂದು ಆತಂಕ ವ್ಯಕ್ತಪಡಿಸಿದರು. ಇತ್ತ ಪ್ರಮೋದ್ ಮುತಾಲಿಕ್ ಮೊಟ್ಟೆ ಎಸೆತವನ್ನು ಖಂಡಿಸಿದ್ದಾರೆ. ಆದರೆ ಪ್ರತಿಭಟನೆ ಮಾಡಿದ ಯುವಕರನ್ನು ಮುತಾಲಿಕ್ ಅಭಿನಂದಿಸಿದ್ದಾರೆ. ಮೊಟ್ಟೆ ಸಂಸ್ಕೃತಿಯನ್ನು ಬೆಳೆಸಿದ್ದು ಕಾಂಗ್ರೆಸ್ ಇದೀಗ ಅವರಿಗೆ ತಿರುಗುಬಾಣವಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more