ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

Published : Aug 19, 2022, 06:27 PM IST

ಮೊಟ್ಟೆ ಎಸೆತ ಪ್ರಕರಣ ಕುರಿತು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಗೋಡ್ಸೆಯನ್ನು ಪೂಜಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಸಿದ್ದು ಹೇಳಿದ್ದಾರೆ.

ಕೊಡುಗು ಪ್ರವಾಸದ ಬಳಿಕ ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ಎದುರಾಯಿತು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದು, ಮಹಾತ್ಮಾ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ ಎಂದು ಆತಂಕ ವ್ಯಕ್ತಪಡಿಸಿದರು. ಇತ್ತ ಪ್ರಮೋದ್ ಮುತಾಲಿಕ್ ಮೊಟ್ಟೆ ಎಸೆತವನ್ನು ಖಂಡಿಸಿದ್ದಾರೆ. ಆದರೆ ಪ್ರತಿಭಟನೆ ಮಾಡಿದ ಯುವಕರನ್ನು ಮುತಾಲಿಕ್ ಅಭಿನಂದಿಸಿದ್ದಾರೆ. ಮೊಟ್ಟೆ ಸಂಸ್ಕೃತಿಯನ್ನು ಬೆಳೆಸಿದ್ದು ಕಾಂಗ್ರೆಸ್ ಇದೀಗ ಅವರಿಗೆ ತಿರುಗುಬಾಣವಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more