ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

Published : Mar 16, 2023, 01:48 PM IST

ಜೆಡಿಎಸ್‌ ಭದ್ರಕೋಟೆ ಮಂಡ್ಯದಲ್ಲಿ ಮೋದಿ ರೋಡ್‌ ಶೋ ಅಬ್ಬರ ಹಾಗೂ ಡಿ.ಕೆ.ಶಿವಕುಮಾರ್‌ ಗುಡುಗಿಗೆ ಠಕ್ಕರ್‌ ಕೊಡಲು ಮುಂದಾಗಿರುವ ರಾಜಕೀಯ ಭೀಷ್ಮ ದೇವೇಗೌಡರು 100 ಕಿ.ಮೀ ಮಹಾಯಾತ್ರೆಯನ್ನು ಆರಂಭಿಸುತ್ತಿದ್ದಾರೆ.


ಬೆಂಗಳೂರು (ಮಾ.16):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ್ದರು. ಇನ್ನು ಡಿಕೆ. ಶಿವಕುಮಾರ್‌ ಅವರೂ ಕೂಡ ಗೌಡರ ವಿರುದ್ಧ ಗುಡುಗಿದ್ದರು. ಆದರೆ, ಇವರಿಬ್ಬರೂ ಠಕ್ಕರ್‌ ಕೊಡುವುದಕ್ಕೆ ಸಿದ್ಧವಾಗಿರುವ ಕರ್ನಾಟಕ ರಾಜಕೀತ ಭೀಷ್ಮ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ತಮ್ಮದರ್ಬಾರ್‌ ಶುರು ಮಾಡಲಿದ್ದಾರೆ. ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಿ.ಮೀ. ಮಹಾಯಾತ್ರೆಯನ್ನ ಮಾಡಲು ಮುಂದಾಗಿದ್ದಾರೆ.

ಒಕ್ಕಲಿಗರ ಒಡ್ಡೋಲಗದಲ್ಲಿ ದೇವೇಗೌಡರ ದಂಡಯಾತ್ರೆ ಈಗ ಆರಂಭವಾಗಲಿದೆ. 90 ವರ್ಷದ ವಯೋವೃದ್ಧ ಗೌಡರಿಂದ 100 ಕಿ.ಮೀ ಮಹಾಯಾತ್ರೆಯೇ ಆರಂಭವಾಗಲಿದೆ. ಒಟ್ಟು 25 ರಣಕ್ಷೇತ್ರಗಳಲ್ಲಿ ಮಹಾಯಾತ್ರೆ ನಡೆಯಲಿದ್ದು, ಮತಬೇಟೆಯನ್ನಾಡಲು ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ. ಈಗ ಆರಂಭವಾಗುತ್ತಿರುವ ದೇವೇಗೌಡರ 100 ಕಿ.ಮೀ ರೋಡ್ ಶೋನ ಹಿಂದೆ ನೂರಾರು ಲೆಕ್ಕಾಚಾರ ಅಡಗಿರುವುದಂತೂ ಸತ್ಯವಾಗಿದೆ. ಇದರಿಂದ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿಯೂ ಕೂಡ ಆತಂಕ ಶುರುವಾಗಲಿದೆ. ಇನ್ನು ಯಾರಿಗೆ ಮತ ಹಾಕಬೇಕು ಎಂದು ಓಲಾಟದಲ್ಲಿರುವ ಮತದಾರರು ದೇವೇಗೌಡ ಆಗಮನದಿಂದ ಜೆಡಿಎಸ್‌ಗೆ ತಮ್ಮ ಮತಗಳನ್ನು ಒತ್ತಲು ದೃಢ ನಿರ್ಧಾರ ಮಾಡುವ ಸಾಧ್ಯತೆಗಳೂ ಹೆಚ್ಚಾಗುತ್ತದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?