ಹಳೇ ದುಷ್ಮನ್‌ಗಳಿಗೆ ಟಕ್ಕರ್ ಕೊಡಲು ದೇವೇಗೌಡರು ಹಣೆದ ರಣವ್ಯೂಹದ ರಹಸ್ಯ

ಹಳೇ ದುಷ್ಮನ್‌ಗಳಿಗೆ ಟಕ್ಕರ್ ಕೊಡಲು ದೇವೇಗೌಡರು ಹಣೆದ ರಣವ್ಯೂಹದ ರಹಸ್ಯ

Published : Sep 19, 2024, 11:45 AM IST

ದಳಪತಿಗಳ ದರ್ಬಾರ್'ನಲ್ಲಿ ನಡೆಯಲಿದ್ಯಾ ದೊಡ್ಡ ಸರ್ಜರಿ..? ಪಟ್ಟ ಬಿಡ್ತಾರಾ ದೊಡ್ಡ ಗೌಡ್ರು..? ರಾಷ್ಟ್ರಕ್ಕೆ ಮಗ, ರಾಜ್ಯಕ್ಕೆ ಮೊಮ್ಮಗ.. ಮಾಜಿ ಪ್ರಧಾನಿಯ ಮಹಾದಾಳ..? ದಳ ಪಾಳೆಯದಲ್ಲಿ ಹೊಸ ಪಟ್ಟಾಭಿಷೇಕಕ್ಕೆ ರೆಡಿಯಾಯ್ತಾ ಅಖಾಡ..? ಶುರುವಾಗುತ್ತಾ ಅಪ್ಪ-ಮಗನ ಹೊಸ ಅಧ್ಯಾಯ..? ಏನಿದು ದೇವೇಗೌಡ್ರ ಒಡ್ಡೋಲಗದಲ್ಲಿ ಸಿದ್ಧವಾಗ್ತಾ ಇರೋ ಸಮರವ್ಯೂಹ..?

ಜೆಡಿಎಸ್ ಪಕ್ಷಕ್ಕೆ ಮತ್ತೆ ಮತ್ತೆ ಅಪ್ಪ-ಮಕ್ಕಳೇ ಅನಿವಾರ್ಯವಾಗ್ತಿರೋದ್ಯಾಕೆ..? ಪಕ್ಷವನ್ನು ಮುನ್ನಡೆಸಲು ದೇವೇಗೌಡರ ಕುಟುಂಬದ ಹೊರತಾಗಿ ಸಮರ್ಥ ದಳಪತಿಗಳೇ ಸಿಗ್ತಾ ಇಲ್ವಾ..? ಹಾಗೆ ಸಿಕ್ಕವರ ಸಾರಥ್ಯದಲ್ಲಿ ಜೆಡಿಎಸ್'ಗೆ ಲಾಭವಾಗಿದ್ಯಾ..? ಮಗನಿಗೆ ರಾಷ್ಟ್ರೀಯ ಅಧ್ಯಕ್ಷ ಪಟ್ಟ, ಮೊಮ್ಮಗನಿಗೆ ರಾಜ್ಯಾಧ್ಯಕ್ಷ ಪಕ್ಕ.. ದಳವಾಯಿ ದಾಳದ ಹಿಂದಿರೋ ಆ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more