ಹಳೇ ದುಷ್ಮನ್‌ಗಳಿಗೆ ಟಕ್ಕರ್ ಕೊಡಲು ದೇವೇಗೌಡರು ಹಣೆದ ರಣವ್ಯೂಹದ ರಹಸ್ಯ

ಹಳೇ ದುಷ್ಮನ್‌ಗಳಿಗೆ ಟಕ್ಕರ್ ಕೊಡಲು ದೇವೇಗೌಡರು ಹಣೆದ ರಣವ್ಯೂಹದ ರಹಸ್ಯ

Published : Sep 19, 2024, 11:45 AM IST

ದಳಪತಿಗಳ ದರ್ಬಾರ್'ನಲ್ಲಿ ನಡೆಯಲಿದ್ಯಾ ದೊಡ್ಡ ಸರ್ಜರಿ..? ಪಟ್ಟ ಬಿಡ್ತಾರಾ ದೊಡ್ಡ ಗೌಡ್ರು..? ರಾಷ್ಟ್ರಕ್ಕೆ ಮಗ, ರಾಜ್ಯಕ್ಕೆ ಮೊಮ್ಮಗ.. ಮಾಜಿ ಪ್ರಧಾನಿಯ ಮಹಾದಾಳ..? ದಳ ಪಾಳೆಯದಲ್ಲಿ ಹೊಸ ಪಟ್ಟಾಭಿಷೇಕಕ್ಕೆ ರೆಡಿಯಾಯ್ತಾ ಅಖಾಡ..? ಶುರುವಾಗುತ್ತಾ ಅಪ್ಪ-ಮಗನ ಹೊಸ ಅಧ್ಯಾಯ..? ಏನಿದು ದೇವೇಗೌಡ್ರ ಒಡ್ಡೋಲಗದಲ್ಲಿ ಸಿದ್ಧವಾಗ್ತಾ ಇರೋ ಸಮರವ್ಯೂಹ..?

ಜೆಡಿಎಸ್ ಪಕ್ಷಕ್ಕೆ ಮತ್ತೆ ಮತ್ತೆ ಅಪ್ಪ-ಮಕ್ಕಳೇ ಅನಿವಾರ್ಯವಾಗ್ತಿರೋದ್ಯಾಕೆ..? ಪಕ್ಷವನ್ನು ಮುನ್ನಡೆಸಲು ದೇವೇಗೌಡರ ಕುಟುಂಬದ ಹೊರತಾಗಿ ಸಮರ್ಥ ದಳಪತಿಗಳೇ ಸಿಗ್ತಾ ಇಲ್ವಾ..? ಹಾಗೆ ಸಿಕ್ಕವರ ಸಾರಥ್ಯದಲ್ಲಿ ಜೆಡಿಎಸ್'ಗೆ ಲಾಭವಾಗಿದ್ಯಾ..? ಮಗನಿಗೆ ರಾಷ್ಟ್ರೀಯ ಅಧ್ಯಕ್ಷ ಪಟ್ಟ, ಮೊಮ್ಮಗನಿಗೆ ರಾಜ್ಯಾಧ್ಯಕ್ಷ ಪಕ್ಕ.. ದಳವಾಯಿ ದಾಳದ ಹಿಂದಿರೋ ಆ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more