ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

Published : Apr 15, 2024, 12:39 PM ISTUpdated : Apr 15, 2024, 12:40 PM IST

ರಂಗೇರುತ್ತಿದೆ ಕಲಬುರಗಿ ಲೋಕಸಭಾ ಚುನಾವಣಾ ಕಣ
ರಾಧಾಕೃಷ್ಣ VS ಉಮೇಶ ಜಾಧವ್ ನಡುವೆ ಬಿಗ್ ಫೈಟ್ 
ಈ ನಡುವೆ ಕ್ಷೇತ್ರದಲ್ಲಿ ನಡೆಯುತ್ತಿದೆ ಪಕ್ಷಾಂತರ ಪರ್ವ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್(Congress) ಸೇರುವ ಸಾಧ್ಯತೆ ಇದ್ದು, ಸಹೋದರ ನಿತಿನ್ ಗುತ್ತೇದಾರ್(Nitin Guttedar) ಬಿಜೆಪಿಗೆ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಅಣ್ಣನ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿತಿನ್ ಸ್ಪರ್ಧಿಸಿದ್ದರು. 50 ಸಾವಿರಲಕ್ಕೂ ಹೆಚ್ಚು ಮತ ಪಡೆದು ನಿತಿನ್ ಗುತ್ತೇದಾರ್ ಗಮನ ಸೆಳೆದಿದ್ದರು. ತನ್ನ ಸೋಲಿಗೆ ಕಾರಣನಾದ ತಮ್ಮ ನಿತಿನ್ ವಿರುದ್ಧ ಅಣ್ಣನ ಸಿಟ್ಟನ್ನು ಹೊರಹಾಕಿದ್ದರು. ನಿತಿನ್ ಬಿಜೆಪಿ ಸೇರ್ಪಡೆಗೆ ಮಾಲೀಕಯ್ಯ ಗುತ್ತೇದಾರ್(Malikayya Guttedar) ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಮಾಲೀಕಯ್ಯ ಗುತ್ತೇದಾರ, ಬಿಜೆಪಿಗೆ(BJP) ಪಾಠ ಕಲಿಸುವ ಉದ್ದೇಶದಿಂದ ಡಿಕೆಶಿ ಭೇಟಿಯಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ಕುಟುಂಬ ಒಪ್ಪಿಗೆ ನೀಡಿದೆ. ಇನ್ನೊಂದೆಡೆ ಯಡಿಯೂರಪ್ಪ ಕರೆ ಮಾಡಿ  ಮನವೊಲಿಸಲು ಯತ್ನ ಮಾಡಿದ್ದಾರೆ. ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಸೇರ್ತಾರಾ ಎನ್ನುವುದೇ ಸದ್ಯದ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more