ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

Published : Apr 15, 2024, 12:39 PM ISTUpdated : Apr 15, 2024, 12:40 PM IST

ರಂಗೇರುತ್ತಿದೆ ಕಲಬುರಗಿ ಲೋಕಸಭಾ ಚುನಾವಣಾ ಕಣ
ರಾಧಾಕೃಷ್ಣ VS ಉಮೇಶ ಜಾಧವ್ ನಡುವೆ ಬಿಗ್ ಫೈಟ್ 
ಈ ನಡುವೆ ಕ್ಷೇತ್ರದಲ್ಲಿ ನಡೆಯುತ್ತಿದೆ ಪಕ್ಷಾಂತರ ಪರ್ವ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್(Congress) ಸೇರುವ ಸಾಧ್ಯತೆ ಇದ್ದು, ಸಹೋದರ ನಿತಿನ್ ಗುತ್ತೇದಾರ್(Nitin Guttedar) ಬಿಜೆಪಿಗೆ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಅಣ್ಣನ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿತಿನ್ ಸ್ಪರ್ಧಿಸಿದ್ದರು. 50 ಸಾವಿರಲಕ್ಕೂ ಹೆಚ್ಚು ಮತ ಪಡೆದು ನಿತಿನ್ ಗುತ್ತೇದಾರ್ ಗಮನ ಸೆಳೆದಿದ್ದರು. ತನ್ನ ಸೋಲಿಗೆ ಕಾರಣನಾದ ತಮ್ಮ ನಿತಿನ್ ವಿರುದ್ಧ ಅಣ್ಣನ ಸಿಟ್ಟನ್ನು ಹೊರಹಾಕಿದ್ದರು. ನಿತಿನ್ ಬಿಜೆಪಿ ಸೇರ್ಪಡೆಗೆ ಮಾಲೀಕಯ್ಯ ಗುತ್ತೇದಾರ್(Malikayya Guttedar) ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಮಾಲೀಕಯ್ಯ ಗುತ್ತೇದಾರ, ಬಿಜೆಪಿಗೆ(BJP) ಪಾಠ ಕಲಿಸುವ ಉದ್ದೇಶದಿಂದ ಡಿಕೆಶಿ ಭೇಟಿಯಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ಕುಟುಂಬ ಒಪ್ಪಿಗೆ ನೀಡಿದೆ. ಇನ್ನೊಂದೆಡೆ ಯಡಿಯೂರಪ್ಪ ಕರೆ ಮಾಡಿ  ಮನವೊಲಿಸಲು ಯತ್ನ ಮಾಡಿದ್ದಾರೆ. ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಸೇರ್ತಾರಾ ಎನ್ನುವುದೇ ಸದ್ಯದ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more