ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

Published : Apr 15, 2024, 12:39 PM ISTUpdated : Apr 15, 2024, 12:40 PM IST

ರಂಗೇರುತ್ತಿದೆ ಕಲಬುರಗಿ ಲೋಕಸಭಾ ಚುನಾವಣಾ ಕಣ
ರಾಧಾಕೃಷ್ಣ VS ಉಮೇಶ ಜಾಧವ್ ನಡುವೆ ಬಿಗ್ ಫೈಟ್ 
ಈ ನಡುವೆ ಕ್ಷೇತ್ರದಲ್ಲಿ ನಡೆಯುತ್ತಿದೆ ಪಕ್ಷಾಂತರ ಪರ್ವ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್(Congress) ಸೇರುವ ಸಾಧ್ಯತೆ ಇದ್ದು, ಸಹೋದರ ನಿತಿನ್ ಗುತ್ತೇದಾರ್(Nitin Guttedar) ಬಿಜೆಪಿಗೆ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಅಣ್ಣನ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿತಿನ್ ಸ್ಪರ್ಧಿಸಿದ್ದರು. 50 ಸಾವಿರಲಕ್ಕೂ ಹೆಚ್ಚು ಮತ ಪಡೆದು ನಿತಿನ್ ಗುತ್ತೇದಾರ್ ಗಮನ ಸೆಳೆದಿದ್ದರು. ತನ್ನ ಸೋಲಿಗೆ ಕಾರಣನಾದ ತಮ್ಮ ನಿತಿನ್ ವಿರುದ್ಧ ಅಣ್ಣನ ಸಿಟ್ಟನ್ನು ಹೊರಹಾಕಿದ್ದರು. ನಿತಿನ್ ಬಿಜೆಪಿ ಸೇರ್ಪಡೆಗೆ ಮಾಲೀಕಯ್ಯ ಗುತ್ತೇದಾರ್(Malikayya Guttedar) ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಮಾಲೀಕಯ್ಯ ಗುತ್ತೇದಾರ, ಬಿಜೆಪಿಗೆ(BJP) ಪಾಠ ಕಲಿಸುವ ಉದ್ದೇಶದಿಂದ ಡಿಕೆಶಿ ಭೇಟಿಯಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ಕುಟುಂಬ ಒಪ್ಪಿಗೆ ನೀಡಿದೆ. ಇನ್ನೊಂದೆಡೆ ಯಡಿಯೂರಪ್ಪ ಕರೆ ಮಾಡಿ  ಮನವೊಲಿಸಲು ಯತ್ನ ಮಾಡಿದ್ದಾರೆ. ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಸೇರ್ತಾರಾ ಎನ್ನುವುದೇ ಸದ್ಯದ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more