ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

Published : Apr 15, 2024, 12:39 PM ISTUpdated : Apr 15, 2024, 12:40 PM IST

ರಂಗೇರುತ್ತಿದೆ ಕಲಬುರಗಿ ಲೋಕಸಭಾ ಚುನಾವಣಾ ಕಣ
ರಾಧಾಕೃಷ್ಣ VS ಉಮೇಶ ಜಾಧವ್ ನಡುವೆ ಬಿಗ್ ಫೈಟ್ 
ಈ ನಡುವೆ ಕ್ಷೇತ್ರದಲ್ಲಿ ನಡೆಯುತ್ತಿದೆ ಪಕ್ಷಾಂತರ ಪರ್ವ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್(Congress) ಸೇರುವ ಸಾಧ್ಯತೆ ಇದ್ದು, ಸಹೋದರ ನಿತಿನ್ ಗುತ್ತೇದಾರ್(Nitin Guttedar) ಬಿಜೆಪಿಗೆ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಅಣ್ಣನ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿತಿನ್ ಸ್ಪರ್ಧಿಸಿದ್ದರು. 50 ಸಾವಿರಲಕ್ಕೂ ಹೆಚ್ಚು ಮತ ಪಡೆದು ನಿತಿನ್ ಗುತ್ತೇದಾರ್ ಗಮನ ಸೆಳೆದಿದ್ದರು. ತನ್ನ ಸೋಲಿಗೆ ಕಾರಣನಾದ ತಮ್ಮ ನಿತಿನ್ ವಿರುದ್ಧ ಅಣ್ಣನ ಸಿಟ್ಟನ್ನು ಹೊರಹಾಕಿದ್ದರು. ನಿತಿನ್ ಬಿಜೆಪಿ ಸೇರ್ಪಡೆಗೆ ಮಾಲೀಕಯ್ಯ ಗುತ್ತೇದಾರ್(Malikayya Guttedar) ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಮಾಲೀಕಯ್ಯ ಗುತ್ತೇದಾರ, ಬಿಜೆಪಿಗೆ(BJP) ಪಾಠ ಕಲಿಸುವ ಉದ್ದೇಶದಿಂದ ಡಿಕೆಶಿ ಭೇಟಿಯಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ಕುಟುಂಬ ಒಪ್ಪಿಗೆ ನೀಡಿದೆ. ಇನ್ನೊಂದೆಡೆ ಯಡಿಯೂರಪ್ಪ ಕರೆ ಮಾಡಿ  ಮನವೊಲಿಸಲು ಯತ್ನ ಮಾಡಿದ್ದಾರೆ. ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಸೇರ್ತಾರಾ ಎನ್ನುವುದೇ ಸದ್ಯದ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more