ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

Published : May 02, 2023, 05:40 PM IST

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ಮುಳುವಾಗಿದೆ.ಈ ಕುರಿತು ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಯಲಾಗಿದೆ. ಜನರು ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು(ಮೇ.02): ಮೋದಿ ವಿಷದ ಹಾವು ಇದ್ದ ಹಾಗೆ, ನೆಕ್ಕಿದರೆ ಸತ್ತು ಹೋಗುತ್ತೀರಿ ಎಂದು ಮಲ್ಲಿಕಾರ್ಜುನ ಖರ್ಗೆ ವೈಯುಕ್ತಿ ನಿಂದನೆ ಇದೀಗ ಕಾಂಗ್ರೆಸ್‌ಗೆ ಮುಳುವಾಗಿದೆ. ಈ ಕುರಿತು ಜಿನ್ಯೂಸ್ ನಡೆಸಿದ ಚುನಾವಣಾ ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ನಷ್ಟ ತರಲಿದೆ ಎಂದು ಶೇಕಡಾ 44 ರಷ್ಟು ಮಂದಿ ಹೇಳಿದ್ದಾರೆ. ಶೇಕಡಾ 34 ರಷ್ಟು ಮಂದಿ ಸ್ವಲ್ಪ ಮಟ್ಟಿಗೆ ಕಾಂಗ್ರೆಸ್‌ಗೆ ಹೊಡೆತ ನೀಡಲಿದೆ ಎಂದರೆ, ಕೇವಲ ಶೇಕಡಾ 24 ರಷ್ಟು ಜನ ಮಾತ್ರ ಇಲ್ಲ ಎಂದಿದ್ದಾರೆ. ಇನ್ನು ಈ ಹೇಳಿಕೆ ಲಾಭ ಬಿಜೆಪಿಗೆ ಶೇಕಡಾ 56 ರಷ್ಟು ಲಾಭವಾಗಲಿದೆ ಎಂದಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more