ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

Published : May 02, 2023, 05:40 PM IST

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ಮುಳುವಾಗಿದೆ.ಈ ಕುರಿತು ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಯಲಾಗಿದೆ. ಜನರು ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು(ಮೇ.02): ಮೋದಿ ವಿಷದ ಹಾವು ಇದ್ದ ಹಾಗೆ, ನೆಕ್ಕಿದರೆ ಸತ್ತು ಹೋಗುತ್ತೀರಿ ಎಂದು ಮಲ್ಲಿಕಾರ್ಜುನ ಖರ್ಗೆ ವೈಯುಕ್ತಿ ನಿಂದನೆ ಇದೀಗ ಕಾಂಗ್ರೆಸ್‌ಗೆ ಮುಳುವಾಗಿದೆ. ಈ ಕುರಿತು ಜಿನ್ಯೂಸ್ ನಡೆಸಿದ ಚುನಾವಣಾ ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ನಷ್ಟ ತರಲಿದೆ ಎಂದು ಶೇಕಡಾ 44 ರಷ್ಟು ಮಂದಿ ಹೇಳಿದ್ದಾರೆ. ಶೇಕಡಾ 34 ರಷ್ಟು ಮಂದಿ ಸ್ವಲ್ಪ ಮಟ್ಟಿಗೆ ಕಾಂಗ್ರೆಸ್‌ಗೆ ಹೊಡೆತ ನೀಡಲಿದೆ ಎಂದರೆ, ಕೇವಲ ಶೇಕಡಾ 24 ರಷ್ಟು ಜನ ಮಾತ್ರ ಇಲ್ಲ ಎಂದಿದ್ದಾರೆ. ಇನ್ನು ಈ ಹೇಳಿಕೆ ಲಾಭ ಬಿಜೆಪಿಗೆ ಶೇಕಡಾ 56 ರಷ್ಟು ಲಾಭವಾಗಲಿದೆ ಎಂದಿದೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more