ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

Published : May 02, 2023, 05:40 PM IST

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ಮುಳುವಾಗಿದೆ.ಈ ಕುರಿತು ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಯಲಾಗಿದೆ. ಜನರು ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು(ಮೇ.02): ಮೋದಿ ವಿಷದ ಹಾವು ಇದ್ದ ಹಾಗೆ, ನೆಕ್ಕಿದರೆ ಸತ್ತು ಹೋಗುತ್ತೀರಿ ಎಂದು ಮಲ್ಲಿಕಾರ್ಜುನ ಖರ್ಗೆ ವೈಯುಕ್ತಿ ನಿಂದನೆ ಇದೀಗ ಕಾಂಗ್ರೆಸ್‌ಗೆ ಮುಳುವಾಗಿದೆ. ಈ ಕುರಿತು ಜಿನ್ಯೂಸ್ ನಡೆಸಿದ ಚುನಾವಣಾ ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಖರ್ಗೆ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ಗೆ ನಷ್ಟ ತರಲಿದೆ ಎಂದು ಶೇಕಡಾ 44 ರಷ್ಟು ಮಂದಿ ಹೇಳಿದ್ದಾರೆ. ಶೇಕಡಾ 34 ರಷ್ಟು ಮಂದಿ ಸ್ವಲ್ಪ ಮಟ್ಟಿಗೆ ಕಾಂಗ್ರೆಸ್‌ಗೆ ಹೊಡೆತ ನೀಡಲಿದೆ ಎಂದರೆ, ಕೇವಲ ಶೇಕಡಾ 24 ರಷ್ಟು ಜನ ಮಾತ್ರ ಇಲ್ಲ ಎಂದಿದ್ದಾರೆ. ಇನ್ನು ಈ ಹೇಳಿಕೆ ಲಾಭ ಬಿಜೆಪಿಗೆ ಶೇಕಡಾ 56 ರಷ್ಟು ಲಾಭವಾಗಲಿದೆ ಎಂದಿದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more