ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

Published : Oct 21, 2022, 12:09 PM IST

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಕೈಗೆ ಕಾಂಗ್ರೆಸ್ ಅಧಿಕಾರ ಸಿಕ್ಕಿರುವುದರಿಂದ, ಇದೀಗ ರಾಜ್ಯದಲ್ಲಿ 3ನೇ ಬಣ ಮುನ್ನೆಲೆಗೆ ಬಂದಂತಾಗಿದೆ.
 

ರಾಜ್ಯ ಕಾಂಗ್ರೆಸ್’ನಲ್ಲಿ 3ನೇ ಪವರ್ ಸೆಂಟರ್ ಆಗಿ ಮಲ್ಲಿಕಾರ್ಜುನ ಖರ್ಗೆ ಎದ್ದು ನಿಂತಿದ್ದು, ಇದು ಸಿದ್ದರಾಮಯ್ಯ ಬಣಕ್ಕೆ ಲಾಭ ತರಲಿದೆಯಾ? ಅಥವಾ ಡಿಕೆಶಿ ಬಣಕ್ಕೆ ಬಲ ಕೊಡಲಿದೆಯಾ ಎಂಬ ಕುತೂಹಲ ಮೂಡಿಸಿದೆ. ಆದರೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿರುವ ಹಿರಿಯ ನಾಯಕರ ಆಟ, ಮಲ್ಲಿಕಾರ್ಜುನ ಖರ್ಗೆಯ ಮುಂದೆ ನಡೆಯೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಖರ್ಗೆ ಎಂಟ್ರಿಯು ಕರ್ನಾಟಕ ಕಾಂಗ್ರೆಸ್ ಕೋಟೆಯಲ್ಲಿ ಹೊಸ ಸಮಸ್ಯೆ ಸೃಷ್ಠಿಸುತ್ತಾ ಅಥವಾ ಇರುವ ಸಮಸ್ಯೆಗೆ ಪರಿಹಾರ ಒದಗಿಸುತ್ತಾ ಎಂಬುದು ಕೂತೂಹಲ.

ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷ, ಯಾದಗಿರಿ ಜಿಲ್ಲೆಯಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more