ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

Published : Oct 21, 2022, 12:09 PM IST

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಕೈಗೆ ಕಾಂಗ್ರೆಸ್ ಅಧಿಕಾರ ಸಿಕ್ಕಿರುವುದರಿಂದ, ಇದೀಗ ರಾಜ್ಯದಲ್ಲಿ 3ನೇ ಬಣ ಮುನ್ನೆಲೆಗೆ ಬಂದಂತಾಗಿದೆ.
 

ರಾಜ್ಯ ಕಾಂಗ್ರೆಸ್’ನಲ್ಲಿ 3ನೇ ಪವರ್ ಸೆಂಟರ್ ಆಗಿ ಮಲ್ಲಿಕಾರ್ಜುನ ಖರ್ಗೆ ಎದ್ದು ನಿಂತಿದ್ದು, ಇದು ಸಿದ್ದರಾಮಯ್ಯ ಬಣಕ್ಕೆ ಲಾಭ ತರಲಿದೆಯಾ? ಅಥವಾ ಡಿಕೆಶಿ ಬಣಕ್ಕೆ ಬಲ ಕೊಡಲಿದೆಯಾ ಎಂಬ ಕುತೂಹಲ ಮೂಡಿಸಿದೆ. ಆದರೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿರುವ ಹಿರಿಯ ನಾಯಕರ ಆಟ, ಮಲ್ಲಿಕಾರ್ಜುನ ಖರ್ಗೆಯ ಮುಂದೆ ನಡೆಯೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಖರ್ಗೆ ಎಂಟ್ರಿಯು ಕರ್ನಾಟಕ ಕಾಂಗ್ರೆಸ್ ಕೋಟೆಯಲ್ಲಿ ಹೊಸ ಸಮಸ್ಯೆ ಸೃಷ್ಠಿಸುತ್ತಾ ಅಥವಾ ಇರುವ ಸಮಸ್ಯೆಗೆ ಪರಿಹಾರ ಒದಗಿಸುತ್ತಾ ಎಂಬುದು ಕೂತೂಹಲ.

ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷ, ಯಾದಗಿರಿ ಜಿಲ್ಲೆಯಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more