ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

Published : Oct 21, 2022, 12:09 PM IST

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಕೈಗೆ ಕಾಂಗ್ರೆಸ್ ಅಧಿಕಾರ ಸಿಕ್ಕಿರುವುದರಿಂದ, ಇದೀಗ ರಾಜ್ಯದಲ್ಲಿ 3ನೇ ಬಣ ಮುನ್ನೆಲೆಗೆ ಬಂದಂತಾಗಿದೆ.
 

ರಾಜ್ಯ ಕಾಂಗ್ರೆಸ್’ನಲ್ಲಿ 3ನೇ ಪವರ್ ಸೆಂಟರ್ ಆಗಿ ಮಲ್ಲಿಕಾರ್ಜುನ ಖರ್ಗೆ ಎದ್ದು ನಿಂತಿದ್ದು, ಇದು ಸಿದ್ದರಾಮಯ್ಯ ಬಣಕ್ಕೆ ಲಾಭ ತರಲಿದೆಯಾ? ಅಥವಾ ಡಿಕೆಶಿ ಬಣಕ್ಕೆ ಬಲ ಕೊಡಲಿದೆಯಾ ಎಂಬ ಕುತೂಹಲ ಮೂಡಿಸಿದೆ. ಆದರೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿರುವ ಹಿರಿಯ ನಾಯಕರ ಆಟ, ಮಲ್ಲಿಕಾರ್ಜುನ ಖರ್ಗೆಯ ಮುಂದೆ ನಡೆಯೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಖರ್ಗೆ ಎಂಟ್ರಿಯು ಕರ್ನಾಟಕ ಕಾಂಗ್ರೆಸ್ ಕೋಟೆಯಲ್ಲಿ ಹೊಸ ಸಮಸ್ಯೆ ಸೃಷ್ಠಿಸುತ್ತಾ ಅಥವಾ ಇರುವ ಸಮಸ್ಯೆಗೆ ಪರಿಹಾರ ಒದಗಿಸುತ್ತಾ ಎಂಬುದು ಕೂತೂಹಲ.

ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷ, ಯಾದಗಿರಿ ಜಿಲ್ಲೆಯಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more