ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

ಖರ್ಗೆ 'ಕೈ'ಯಲ್ಲಿ ಅಧಿಕಾರ: ಏನಾಗಲಿದೆ ರಾಜ್ಯ ಕಾಂಗ್ರೆಸ್ ಚಿತ್ರಣ?

Published : Oct 21, 2022, 12:09 PM IST

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಕೈಗೆ ಕಾಂಗ್ರೆಸ್ ಅಧಿಕಾರ ಸಿಕ್ಕಿರುವುದರಿಂದ, ಇದೀಗ ರಾಜ್ಯದಲ್ಲಿ 3ನೇ ಬಣ ಮುನ್ನೆಲೆಗೆ ಬಂದಂತಾಗಿದೆ.
 

ರಾಜ್ಯ ಕಾಂಗ್ರೆಸ್’ನಲ್ಲಿ 3ನೇ ಪವರ್ ಸೆಂಟರ್ ಆಗಿ ಮಲ್ಲಿಕಾರ್ಜುನ ಖರ್ಗೆ ಎದ್ದು ನಿಂತಿದ್ದು, ಇದು ಸಿದ್ದರಾಮಯ್ಯ ಬಣಕ್ಕೆ ಲಾಭ ತರಲಿದೆಯಾ? ಅಥವಾ ಡಿಕೆಶಿ ಬಣಕ್ಕೆ ಬಲ ಕೊಡಲಿದೆಯಾ ಎಂಬ ಕುತೂಹಲ ಮೂಡಿಸಿದೆ. ಆದರೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿರುವ ಹಿರಿಯ ನಾಯಕರ ಆಟ, ಮಲ್ಲಿಕಾರ್ಜುನ ಖರ್ಗೆಯ ಮುಂದೆ ನಡೆಯೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಖರ್ಗೆ ಎಂಟ್ರಿಯು ಕರ್ನಾಟಕ ಕಾಂಗ್ರೆಸ್ ಕೋಟೆಯಲ್ಲಿ ಹೊಸ ಸಮಸ್ಯೆ ಸೃಷ್ಠಿಸುತ್ತಾ ಅಥವಾ ಇರುವ ಸಮಸ್ಯೆಗೆ ಪರಿಹಾರ ಒದಗಿಸುತ್ತಾ ಎಂಬುದು ಕೂತೂಹಲ.

ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷ, ಯಾದಗಿರಿ ಜಿಲ್ಲೆಯಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more