ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

Published : May 02, 2023, 04:45 PM ISTUpdated : May 02, 2023, 04:46 PM IST

ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರೋ ವಿಷದ ಮಾತು. ಅದೊಂದು ಮಾತೇ, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ಕೈಯಲ್ಲಿ ಇರೋ ಅಸ್ತ್ರವಾಗಿ ಬದಲಾಗಿದೆ. ಕುರುಕ್ಷೇತ್ರದ ಅಖಾಡಕ್ಕೆ ನುಗ್ಗಿರೋ ರಣವಿಕ್ರಮ ಮೋದಿ, ತಮ್ಮ ವಿರುದ್ಧದ ನಿಂದನಾಸ್ತ್ರವನ್ನೇ ಕಾಂಗ್ರೆಸ್ ವಿರುದ್ಧ ಪ್ರಯೋಗಿಸಿದ್ದಾರೆ. ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ. ಮಾತಿಗೆ ನಿಂತ್ರೆ ಇಡೀ ಜನಸ್ತೋಮವನ್ನೇ ಮಂತ್ರಮುಗ್ಧಗೊಳಿಸೋ ಶಕ್ತಿ ಮೋದಿ ಅವರಿಗಿದೆ. ಒಂದು ಸಣ್ಣ ಅಸ್ತ್ರ ಸಿಕ್ಕಿದ್ರೆ ಸಾಕು, ಅದನ್ನೇ ಬ್ರಹ್ಮಾಸ್ತ್ರವಾಗಿ ಶತ್ರು ಪಾಳಯಕ್ಕೆ ನುಗ್ಗಿಸೋ ಸರದಾರ ಅವರು.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more