ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

Published : May 02, 2023, 04:45 PM ISTUpdated : May 02, 2023, 04:46 PM IST

ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರೋ ವಿಷದ ಮಾತು. ಅದೊಂದು ಮಾತೇ, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ಕೈಯಲ್ಲಿ ಇರೋ ಅಸ್ತ್ರವಾಗಿ ಬದಲಾಗಿದೆ. ಕುರುಕ್ಷೇತ್ರದ ಅಖಾಡಕ್ಕೆ ನುಗ್ಗಿರೋ ರಣವಿಕ್ರಮ ಮೋದಿ, ತಮ್ಮ ವಿರುದ್ಧದ ನಿಂದನಾಸ್ತ್ರವನ್ನೇ ಕಾಂಗ್ರೆಸ್ ವಿರುದ್ಧ ಪ್ರಯೋಗಿಸಿದ್ದಾರೆ. ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ. ಮಾತಿಗೆ ನಿಂತ್ರೆ ಇಡೀ ಜನಸ್ತೋಮವನ್ನೇ ಮಂತ್ರಮುಗ್ಧಗೊಳಿಸೋ ಶಕ್ತಿ ಮೋದಿ ಅವರಿಗಿದೆ. ಒಂದು ಸಣ್ಣ ಅಸ್ತ್ರ ಸಿಕ್ಕಿದ್ರೆ ಸಾಕು, ಅದನ್ನೇ ಬ್ರಹ್ಮಾಸ್ತ್ರವಾಗಿ ಶತ್ರು ಪಾಳಯಕ್ಕೆ ನುಗ್ಗಿಸೋ ಸರದಾರ ಅವರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more