ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

Published : May 02, 2023, 04:45 PM ISTUpdated : May 02, 2023, 04:46 PM IST

ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರೋ ವಿಷದ ಮಾತು. ಅದೊಂದು ಮಾತೇ, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ಕೈಯಲ್ಲಿ ಇರೋ ಅಸ್ತ್ರವಾಗಿ ಬದಲಾಗಿದೆ. ಕುರುಕ್ಷೇತ್ರದ ಅಖಾಡಕ್ಕೆ ನುಗ್ಗಿರೋ ರಣವಿಕ್ರಮ ಮೋದಿ, ತಮ್ಮ ವಿರುದ್ಧದ ನಿಂದನಾಸ್ತ್ರವನ್ನೇ ಕಾಂಗ್ರೆಸ್ ವಿರುದ್ಧ ಪ್ರಯೋಗಿಸಿದ್ದಾರೆ. ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ. ಮಾತಿಗೆ ನಿಂತ್ರೆ ಇಡೀ ಜನಸ್ತೋಮವನ್ನೇ ಮಂತ್ರಮುಗ್ಧಗೊಳಿಸೋ ಶಕ್ತಿ ಮೋದಿ ಅವರಿಗಿದೆ. ಒಂದು ಸಣ್ಣ ಅಸ್ತ್ರ ಸಿಕ್ಕಿದ್ರೆ ಸಾಕು, ಅದನ್ನೇ ಬ್ರಹ್ಮಾಸ್ತ್ರವಾಗಿ ಶತ್ರು ಪಾಳಯಕ್ಕೆ ನುಗ್ಗಿಸೋ ಸರದಾರ ಅವರು.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more