ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

Published : May 02, 2023, 04:45 PM ISTUpdated : May 02, 2023, 04:46 PM IST

ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರೋ ವಿಷದ ಮಾತು. ಅದೊಂದು ಮಾತೇ, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ಕೈಯಲ್ಲಿ ಇರೋ ಅಸ್ತ್ರವಾಗಿ ಬದಲಾಗಿದೆ. ಕುರುಕ್ಷೇತ್ರದ ಅಖಾಡಕ್ಕೆ ನುಗ್ಗಿರೋ ರಣವಿಕ್ರಮ ಮೋದಿ, ತಮ್ಮ ವಿರುದ್ಧದ ನಿಂದನಾಸ್ತ್ರವನ್ನೇ ಕಾಂಗ್ರೆಸ್ ವಿರುದ್ಧ ಪ್ರಯೋಗಿಸಿದ್ದಾರೆ. ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ. ಮಾತಿಗೆ ನಿಂತ್ರೆ ಇಡೀ ಜನಸ್ತೋಮವನ್ನೇ ಮಂತ್ರಮುಗ್ಧಗೊಳಿಸೋ ಶಕ್ತಿ ಮೋದಿ ಅವರಿಗಿದೆ. ಒಂದು ಸಣ್ಣ ಅಸ್ತ್ರ ಸಿಕ್ಕಿದ್ರೆ ಸಾಕು, ಅದನ್ನೇ ಬ್ರಹ್ಮಾಸ್ತ್ರವಾಗಿ ಶತ್ರು ಪಾಳಯಕ್ಕೆ ನುಗ್ಗಿಸೋ ಸರದಾರ ಅವರು.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more