ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

ಖರ್ಗೆ ‘ವಿಷ’ ಹೇಳಿಕೆಗೆ ಮೋದಿ ಮಾಸ್ಟರ್ ಸ್ಟ್ರೋಕ್: 91 ಬೈಗುಳವೇ ಮೋದಿಗೆ ತಂದುಕೊಟ್ಟಿದೆ ಬಾಹುಬಲ!

Published : May 02, 2023, 04:45 PM ISTUpdated : May 02, 2023, 04:46 PM IST

ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರೋ ವಿಷದ ಮಾತು. ಅದೊಂದು ಮಾತೇ, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ಕೈಯಲ್ಲಿ ಇರೋ ಅಸ್ತ್ರವಾಗಿ ಬದಲಾಗಿದೆ. ಕುರುಕ್ಷೇತ್ರದ ಅಖಾಡಕ್ಕೆ ನುಗ್ಗಿರೋ ರಣವಿಕ್ರಮ ಮೋದಿ, ತಮ್ಮ ವಿರುದ್ಧದ ನಿಂದನಾಸ್ತ್ರವನ್ನೇ ಕಾಂಗ್ರೆಸ್ ವಿರುದ್ಧ ಪ್ರಯೋಗಿಸಿದ್ದಾರೆ. ರಾಜಕೀಯ ವಿರೋಧಿಗಳ ಬೈಗುಳವನ್ನೇ ಆಶೀರ್ವಾದವಾಗಿಸಿಕೊಂಡು ಕಮಲ ಸಾಮ್ರಾಜ್ಯ ಕಟ್ಟಿರೋ ಮೋದಿ, ಕರ್ನಾಟಕದಲ್ಲೂ ಅದೇ ಅದನ್ನೇ ಅಸ್ತ್ರವಾಗಿ ಹಿಡ್ಕೊಂಡಿದ್ದಾರೆ. ಮಾತಿಗೆ ನಿಂತ್ರೆ ಇಡೀ ಜನಸ್ತೋಮವನ್ನೇ ಮಂತ್ರಮುಗ್ಧಗೊಳಿಸೋ ಶಕ್ತಿ ಮೋದಿ ಅವರಿಗಿದೆ. ಒಂದು ಸಣ್ಣ ಅಸ್ತ್ರ ಸಿಕ್ಕಿದ್ರೆ ಸಾಕು, ಅದನ್ನೇ ಬ್ರಹ್ಮಾಸ್ತ್ರವಾಗಿ ಶತ್ರು ಪಾಳಯಕ್ಕೆ ನುಗ್ಗಿಸೋ ಸರದಾರ ಅವರು.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more