ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

Published : May 20, 2024, 04:26 PM ISTUpdated : May 20, 2024, 04:43 PM IST

ಲೋಕ ಸಂಗ್ರಾಮದ ಕ್ಲೈಮೆಕ್ಸ್ಗೆ ಶ್ರೀರಾಮನ ದಾರಿಗೆ ಬಂತಾ ಕಾಂಗ್ರೆಸ್..?
ಮೈತ್ರಿ ಗೆದ್ದರೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ ಎಂದ ಖರ್ಗೆ
ಕಾಂಗ್ರೆಸ್ ಗೆದ್ದರೆ ರಾಮನ ಮೂರ್ತಿ ಮತ್ತೆ ಟೆಂಟ್ ಸೇರುತ್ತೆ ಎಂದ ಮೋದಿ

ಒಂದು ಕಡೆ ಶ್ರೀರಾಮ ಭಕ್ತಿಯ ಮೇಲೆ, ಶ್ರೀರಾಮನ ದೈವಿ ಶಕ್ತಿಯ ಮೇಲೆ ಬಿಜೆಪಿ(BJP) ನಂಬಿಕೆ ಇಟ್ಟಿದೆ. ಆದ್ರೆ ಶ್ರೀರಾಮನಿಗೆ(Sri Ram Mandir) ದ್ರೋಹ ಮಾಡುವ ಜನರೂ ಇದ್ದಾರೆ. ಮೊದಲು ವಿರೋಧ ಪಕ್ಷದವರು ರಾಮಲಲ್ಲಾನನ್ನು ಟೆಂಟ್‍ಗೆ ಹಾಕಿದ್ರು. ನಂತರ ತಮ್ಮ ವೋಟ್‍ಬ್ಯಾಂಕ್ ಖುಷಿ ಪಡಿಸಲು ಮಂದಿರದ ಬದಲಿಗೆ ಧರ್ಮಶಾಲೆ ನಿರ್ಮಾಣ ಮಾಡಿ, ಶಾಲೆ ನಿರ್ಮಾಣ ಮಾಡಿ, ಆಸ್ಪತ್ರೆ ನಿರ್ಮಾಣ ಮಾಡಿ ಅಂದ್ರು. ಯಾವಾಗ ಮಂದಿರ ನಿರ್ಮಾಣವಾಯ್ತೋ ಹೊಟ್ಟೆಯೊಳಗೆ ವಿಷವಿಟ್ಟುಕೊಂಡಿದ್ರು. ಆದ್ರಿಂದ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರವನ್ನೇ ಧಿಕ್ಕರಿಸಿದ್ರು. ಇದಿಷ್ಟೆ ಅಲ್ಲದೇ, ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ ನಂತರ ರಾಮಮಂದಿರದ ಕುರಿತು ಸುಪ್ರೀಂಕೋರ್ಟ್‍ನ ಆದೇಶವನ್ನು ಪ್ರಶ್ನಿಸಲು ಯೋಜಿಸುತ್ತಿದೆ. ಅಂತಿಮವಾಗಿ ದೇವಾಲಯವನ್ನು ಕೆಡವಲಿದೆ ಎನ್ನಲಾಗ್ತಿದೆ. ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೂ ಬುಲ್ಡೋಜರ್ ಬಳಸಿಲ್ಲ. ಸುಳ್ಳು ಹೇಳುವುದು ಮತ್ತು ಜನರನ್ನು ಪ್ರಚೋದಿಸುವ ಅಭ್ಯಾಸವನ್ನು ಮೋದಿ(Narendra Modi) ಹೊಂದಿದ್ದಾರೆ. ಮೋದಿ ಭಾಷಣವು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ. ಇಂತಹ ಪ್ರಧಾನಿಯನ್ನು ನಾನೆಂದೂ ನೋಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಗೆಲ್ಲೋಕೆ..ಎದುರಾಳಿ ಸೋಲೋಕೆ..3 ಕಾರಣ?! ರಾಜಕೀಯ ಚಾಣಾಕ್ಷ ನುಡಿದ ಭವಿಷ್ಯವೇನು ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more