ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

Published : May 20, 2024, 04:26 PM ISTUpdated : May 20, 2024, 04:43 PM IST

ಲೋಕ ಸಂಗ್ರಾಮದ ಕ್ಲೈಮೆಕ್ಸ್ಗೆ ಶ್ರೀರಾಮನ ದಾರಿಗೆ ಬಂತಾ ಕಾಂಗ್ರೆಸ್..?
ಮೈತ್ರಿ ಗೆದ್ದರೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ ಎಂದ ಖರ್ಗೆ
ಕಾಂಗ್ರೆಸ್ ಗೆದ್ದರೆ ರಾಮನ ಮೂರ್ತಿ ಮತ್ತೆ ಟೆಂಟ್ ಸೇರುತ್ತೆ ಎಂದ ಮೋದಿ

ಒಂದು ಕಡೆ ಶ್ರೀರಾಮ ಭಕ್ತಿಯ ಮೇಲೆ, ಶ್ರೀರಾಮನ ದೈವಿ ಶಕ್ತಿಯ ಮೇಲೆ ಬಿಜೆಪಿ(BJP) ನಂಬಿಕೆ ಇಟ್ಟಿದೆ. ಆದ್ರೆ ಶ್ರೀರಾಮನಿಗೆ(Sri Ram Mandir) ದ್ರೋಹ ಮಾಡುವ ಜನರೂ ಇದ್ದಾರೆ. ಮೊದಲು ವಿರೋಧ ಪಕ್ಷದವರು ರಾಮಲಲ್ಲಾನನ್ನು ಟೆಂಟ್‍ಗೆ ಹಾಕಿದ್ರು. ನಂತರ ತಮ್ಮ ವೋಟ್‍ಬ್ಯಾಂಕ್ ಖುಷಿ ಪಡಿಸಲು ಮಂದಿರದ ಬದಲಿಗೆ ಧರ್ಮಶಾಲೆ ನಿರ್ಮಾಣ ಮಾಡಿ, ಶಾಲೆ ನಿರ್ಮಾಣ ಮಾಡಿ, ಆಸ್ಪತ್ರೆ ನಿರ್ಮಾಣ ಮಾಡಿ ಅಂದ್ರು. ಯಾವಾಗ ಮಂದಿರ ನಿರ್ಮಾಣವಾಯ್ತೋ ಹೊಟ್ಟೆಯೊಳಗೆ ವಿಷವಿಟ್ಟುಕೊಂಡಿದ್ರು. ಆದ್ರಿಂದ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರವನ್ನೇ ಧಿಕ್ಕರಿಸಿದ್ರು. ಇದಿಷ್ಟೆ ಅಲ್ಲದೇ, ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ ನಂತರ ರಾಮಮಂದಿರದ ಕುರಿತು ಸುಪ್ರೀಂಕೋರ್ಟ್‍ನ ಆದೇಶವನ್ನು ಪ್ರಶ್ನಿಸಲು ಯೋಜಿಸುತ್ತಿದೆ. ಅಂತಿಮವಾಗಿ ದೇವಾಲಯವನ್ನು ಕೆಡವಲಿದೆ ಎನ್ನಲಾಗ್ತಿದೆ. ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೂ ಬುಲ್ಡೋಜರ್ ಬಳಸಿಲ್ಲ. ಸುಳ್ಳು ಹೇಳುವುದು ಮತ್ತು ಜನರನ್ನು ಪ್ರಚೋದಿಸುವ ಅಭ್ಯಾಸವನ್ನು ಮೋದಿ(Narendra Modi) ಹೊಂದಿದ್ದಾರೆ. ಮೋದಿ ಭಾಷಣವು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ. ಇಂತಹ ಪ್ರಧಾನಿಯನ್ನು ನಾನೆಂದೂ ನೋಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಗೆಲ್ಲೋಕೆ..ಎದುರಾಳಿ ಸೋಲೋಕೆ..3 ಕಾರಣ?! ರಾಜಕೀಯ ಚಾಣಾಕ್ಷ ನುಡಿದ ಭವಿಷ್ಯವೇನು ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more