'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ  ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

Published : Apr 28, 2023, 02:10 PM ISTUpdated : Apr 28, 2023, 02:12 PM IST

ಮೋದಿ ವಿಷದ ಹಾವು ಇದ್ದಂತೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ಸಿ.ಸಿ.ಪಾಟೀಲ್‌ ಖಂಡಿಸಿದ್ದಾರೆ.

ಗದಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿದ್ದರು.  ಅವರ ಈ ಹೇಳಿಕೆಯನ್ನು ಸಿ.ಸಿ. ಪಾಟೀಲ್‌ ಖಂಡಿಸಿದ್ದಾರೆ. ಕಾಂಗ್ರೆಸ್‌ನವರು ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಅಂದ್ರು. ಸುರ್ಜೇವಾಲಾ ಮೋದಿಯವರ ಸಮಾಧಿ ಬಗ್ಗೆ ಮಾತನಾಡಿದ್ರು. ಈಗ ಮಲ್ಲಿಕಾರ್ಜುನ ಖರ್ಗೆ ವಿಷಯ ಹಾವು ಎಂದು ಕರೆದಿದ್ದಾರೆ. ಈ ಮೂಲಕ ಎಲುಬಿಲ್ಲದ ನಾಲಿಗೆ ಎನ್ನುವುದನ್ನು ಖರ್ಗೆ ತೋರಿಸಿಕೊಟ್ಟಿದ್ದಾರೆ ಎಂದು ಸಿ.ಸಿ. ಪಾಟೀಲ್‌ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more