ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ..!

Nov 14, 2020, 6:29 PM IST

ಬೆಂಗಳೂರು, (ನ.14):  ಇಂದು (ಶನಿವಾರ) ಭಾರತದ ಪ್ರಥಮ ಪ್ರಧಾನಿ ಜವಾಹರ್​ ಲಾಲ್ ನೆಹರು ಅವರ ಜಯಂತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಈ ವೇಳೆ ಭಾಷಣ ಮಾಡಲು ಬಂದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವೇದಿಕೆ ಮೇಲೆ ಇರುವವರೆಲ್ಲ ರಾಜ್ಯ ಕಾಂಗ್ರೆಸ್ ನಾಯಕರ ಮೇಳೆ ಅಸಮಾಧಾನಗೊಂಡಿದ್ದಾರೆ.