ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

Published : Aug 20, 2023, 12:32 PM IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆ ಕೋಲಾರದಿಂದ ಕಣಕ್ಕೆ ಇಳಿಯುವಂತೆ ಒತ್ತಡವನ್ನು ಹಾಕಲಾಗುತ್ತಿದೆ.
 

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಕೋಲಾರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನಲಾಗ್ತಿದೆ. ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಡವನ್ನು ಹಾಕಲಾಗುತ್ತಿದೆ. ಅಲ್ಲದೇ ಕೋಲಾರದಲ್ಲಿ ನೀವೇ ಸ್ಪರ್ಧಿಸಿ ಎಂದು ನಾರಾಯಣ ಸ್ವಾಮಿ ಮನವಿ ಸಹ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಬಿಜೆಪಿಯ(BJP) ಮುನಿಸ್ವಾಮಿ ಸೋಲಿಸಲು ನಾರಾಯಣ ಸ್ವಾಮಿ ಪಣತೊಟ್ಟಂತೆ ಕಾಣುತ್ತಿದೆ. ಆದ್ರೆ ಕೋಲಾರದಲ್ಲಿ(Kolar) ನಿಲ್ಲುವ ಬಗ್ಗೆ ಖರ್ಗೆ ಇನ್ನೂ ಮನಸ್ಸು ಮಾಡಿಲ್ಲ ಎಂಬ ಮಾಹಿತಿ ದೊರೆತಿದೆ. ಒಟ್ಟಿನಲ್ಲಿ ಖರ್ಗೆ  ಸ್ಪರ್ಧೆ ಬಗ್ಗೆ ಇನ್ನೂ ಸಹ ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more