ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

Published : Aug 20, 2023, 12:32 PM IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆ ಕೋಲಾರದಿಂದ ಕಣಕ್ಕೆ ಇಳಿಯುವಂತೆ ಒತ್ತಡವನ್ನು ಹಾಕಲಾಗುತ್ತಿದೆ.
 

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಕೋಲಾರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನಲಾಗ್ತಿದೆ. ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಡವನ್ನು ಹಾಕಲಾಗುತ್ತಿದೆ. ಅಲ್ಲದೇ ಕೋಲಾರದಲ್ಲಿ ನೀವೇ ಸ್ಪರ್ಧಿಸಿ ಎಂದು ನಾರಾಯಣ ಸ್ವಾಮಿ ಮನವಿ ಸಹ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಬಿಜೆಪಿಯ(BJP) ಮುನಿಸ್ವಾಮಿ ಸೋಲಿಸಲು ನಾರಾಯಣ ಸ್ವಾಮಿ ಪಣತೊಟ್ಟಂತೆ ಕಾಣುತ್ತಿದೆ. ಆದ್ರೆ ಕೋಲಾರದಲ್ಲಿ(Kolar) ನಿಲ್ಲುವ ಬಗ್ಗೆ ಖರ್ಗೆ ಇನ್ನೂ ಮನಸ್ಸು ಮಾಡಿಲ್ಲ ಎಂಬ ಮಾಹಿತಿ ದೊರೆತಿದೆ. ಒಟ್ಟಿನಲ್ಲಿ ಖರ್ಗೆ  ಸ್ಪರ್ಧೆ ಬಗ್ಗೆ ಇನ್ನೂ ಸಹ ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more