ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

Published : Dec 12, 2022, 01:11 PM IST

ರಾಜ್ಯ ಕಾಂಗ್ರೆಸ್'ನಲ್ಲಿ ಸಿಎಂ ಚರ್ಚೆ ಆಗಬಾರದು, ನಮ್ಮಲ್ಲಿ ಬಿರುಕು ಬರಬಾರದು ಎಂದು 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಿದ್ದಾರೆ.
 

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹೇಗಾದ್ರೂ ಮಾಡಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಏರುವ ಧಾವಂತದಲ್ಲಿ ಕಾಂಗ್ರೆಸ್ ಪಕ್ಷವಿದೆ. ಈಗಾಗಲೇ ಅನೇಕ ರಣತಂತ್ರವನ್ನು ಹೂಡಿ ಗದ್ದುಗೆ ಗುದ್ದಾಟಕ್ಕೆ ರಂಗು ತಂದಿದೆ ಕಾಂಗ್ರೆಸ್. ಎಲ್ಲಾ ಪಕ್ಷಗಳಲ್ಲೂ ಇರೋ ಥರವೇ ಇಲ್ಲಿಯೂ ಕೂಡ ಒಂದಿಷ್ಟು ಕುಂದು ಕೊರತೆಗಳು ಇವೆ. ಅದರಲ್ಲಿ ಪ್ರಮುಖವಾಗಿದ್ದೇ ಬಣಗಳ ಜಗಳ. ಈ ವಿಚಾರವಾಗಿ ಖರ್ಗೆ ಖಡಕ್ ಮಾತನ್ನಾಡಿದ್ದಾರೆ. ಖರ್ಗೆಯ ಒಗ್ಗಟ್ಟಿನ ಪಾಠವನ್ನು ಕೇಳಿದ ಬೆನ್ನಲ್ಲೇ ಮತ್ತೆ ಬಣಗಳ ತಿಕ್ಕಾಟ ಶುರುವಾಗಿದೆ. ಆಲಿಸಿದ್ದನ್ನು ಕೈ ನಾಯಕರು ಪಾಲಿಸೋದಿಲ್ವಾ ಅನ್ನೋ ಪ್ರಶ್ನೆಯೂ ಹುಟ್ಟಿದೆ. 

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more