ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

Published : Dec 12, 2022, 01:11 PM IST

ರಾಜ್ಯ ಕಾಂಗ್ರೆಸ್'ನಲ್ಲಿ ಸಿಎಂ ಚರ್ಚೆ ಆಗಬಾರದು, ನಮ್ಮಲ್ಲಿ ಬಿರುಕು ಬರಬಾರದು ಎಂದು 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಿದ್ದಾರೆ.
 

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹೇಗಾದ್ರೂ ಮಾಡಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಏರುವ ಧಾವಂತದಲ್ಲಿ ಕಾಂಗ್ರೆಸ್ ಪಕ್ಷವಿದೆ. ಈಗಾಗಲೇ ಅನೇಕ ರಣತಂತ್ರವನ್ನು ಹೂಡಿ ಗದ್ದುಗೆ ಗುದ್ದಾಟಕ್ಕೆ ರಂಗು ತಂದಿದೆ ಕಾಂಗ್ರೆಸ್. ಎಲ್ಲಾ ಪಕ್ಷಗಳಲ್ಲೂ ಇರೋ ಥರವೇ ಇಲ್ಲಿಯೂ ಕೂಡ ಒಂದಿಷ್ಟು ಕುಂದು ಕೊರತೆಗಳು ಇವೆ. ಅದರಲ್ಲಿ ಪ್ರಮುಖವಾಗಿದ್ದೇ ಬಣಗಳ ಜಗಳ. ಈ ವಿಚಾರವಾಗಿ ಖರ್ಗೆ ಖಡಕ್ ಮಾತನ್ನಾಡಿದ್ದಾರೆ. ಖರ್ಗೆಯ ಒಗ್ಗಟ್ಟಿನ ಪಾಠವನ್ನು ಕೇಳಿದ ಬೆನ್ನಲ್ಲೇ ಮತ್ತೆ ಬಣಗಳ ತಿಕ್ಕಾಟ ಶುರುವಾಗಿದೆ. ಆಲಿಸಿದ್ದನ್ನು ಕೈ ನಾಯಕರು ಪಾಲಿಸೋದಿಲ್ವಾ ಅನ್ನೋ ಪ್ರಶ್ನೆಯೂ ಹುಟ್ಟಿದೆ. 

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more