ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

ನಮ್ಮಲ್ಲಿ ಬಿರುಕು ಬರಬಾರದು: 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ

Published : Dec 12, 2022, 01:11 PM IST

ರಾಜ್ಯ ಕಾಂಗ್ರೆಸ್'ನಲ್ಲಿ ಸಿಎಂ ಚರ್ಚೆ ಆಗಬಾರದು, ನಮ್ಮಲ್ಲಿ ಬಿರುಕು ಬರಬಾರದು ಎಂದು 'ಕೈ' ಪಾಳೆಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಿದ್ದಾರೆ.
 

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹೇಗಾದ್ರೂ ಮಾಡಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಏರುವ ಧಾವಂತದಲ್ಲಿ ಕಾಂಗ್ರೆಸ್ ಪಕ್ಷವಿದೆ. ಈಗಾಗಲೇ ಅನೇಕ ರಣತಂತ್ರವನ್ನು ಹೂಡಿ ಗದ್ದುಗೆ ಗುದ್ದಾಟಕ್ಕೆ ರಂಗು ತಂದಿದೆ ಕಾಂಗ್ರೆಸ್. ಎಲ್ಲಾ ಪಕ್ಷಗಳಲ್ಲೂ ಇರೋ ಥರವೇ ಇಲ್ಲಿಯೂ ಕೂಡ ಒಂದಿಷ್ಟು ಕುಂದು ಕೊರತೆಗಳು ಇವೆ. ಅದರಲ್ಲಿ ಪ್ರಮುಖವಾಗಿದ್ದೇ ಬಣಗಳ ಜಗಳ. ಈ ವಿಚಾರವಾಗಿ ಖರ್ಗೆ ಖಡಕ್ ಮಾತನ್ನಾಡಿದ್ದಾರೆ. ಖರ್ಗೆಯ ಒಗ್ಗಟ್ಟಿನ ಪಾಠವನ್ನು ಕೇಳಿದ ಬೆನ್ನಲ್ಲೇ ಮತ್ತೆ ಬಣಗಳ ತಿಕ್ಕಾಟ ಶುರುವಾಗಿದೆ. ಆಲಿಸಿದ್ದನ್ನು ಕೈ ನಾಯಕರು ಪಾಲಿಸೋದಿಲ್ವಾ ಅನ್ನೋ ಪ್ರಶ್ನೆಯೂ ಹುಟ್ಟಿದೆ. 

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more