ಪಾಕ್..ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಕಾರಿದ್ದೇಕೆ ? ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್ ಅಬ್ಬರ!

ಪಾಕ್..ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಕಾರಿದ್ದೇಕೆ ? ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್ ಅಬ್ಬರ!

Published : May 03, 2024, 04:57 PM IST

ರಂಗೇರಿದ ರಣಕಣದಲ್ಲಿ ಚಿತ್ರವಿಚಿತ್ರ ಯುದ್ಧತಂತ್ರ!
ಬಿಜೆಪಿಗೆ ವರವಾಗುತ್ತಾ ಖರ್ಗೆ ಶಿವ-ರಾಮ ಹೇಳಿಕೆ!
ರಾಜು ಕಾಗೆ ವಿರುದ್ಧ ತಿರುಗಿಬಿತ್ತು ರಾಜ್ಯ ಬಿಜೆಪಿ!
ಪಾಕಿಸ್ತಾನದ ಸಂಸತ್ನಲ್ಲೂ ಮೋದಿ ಬಗ್ಗೆ ಆತಂಕ!

ಮಲ್ಲಿಕಾರ್ಜುನ ಖರ್ಗೆ, ಕಾಗೆಯಂಥಾ ಕಾಂಗ್ರೆಸ್(Congress) ನಾಯಕರ ಮಾತುಗಳು. ಕಮಲ ಪಡೆಗೆ ಅಸ್ತ್ರಗಳಾಗಿ ಬದಲಾಗ್ತಿದ್ದಾವೆ. ರಾಹುಲ್ ಗಾಂಧಿ(Rahul Gandhi) ಪರ ಪಾಕಿಸ್ತಾನದ ನಾಯಕರೇ ಪ್ರಚಾರ ಮಾಡ್ತಿದ್ದಾರೆ. ಅದರ ವಿರುದ್ಧ ಮೋದಿ ಕೆಂಡಕಾರ್ತಿದ್ದಾರೆ. ಇದರ ಮಧ್ಯೆ, ಈ ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್(Jihad) ಅಬ್ಬರ ಬೇರೆ ಸದ್ದು ಮಾಡ್ತಾ ಇದೆ. ರಂಗೇರಿದ ರಣಕಣದಲ್ಲಿ ಚಿತ್ರವಿಚಿತ್ರ ಯುದ್ಧತಂತ್ರ ಸಿದ್ಧವಾಗಿದೆ. ಮೂರನೇ ಬಾರಿ ಗೆಲ್ಲೋಕೆ ಮೋದಿ ಪಡೆ ಸಜ್ಜಾಗ್ತಾ ಇದೆ. ಮೋದಿ ಅಶ್ವಮೇಧ ಕುದುರೆನಾ ಕಟ್ಟಿಹಾಕೋಕೆ ಕಾಂಗ್ರೆಸ್ ಪಾಳಯ ಸನ್ನದ್ಧವಾಗ್ತಾ ಇದೆ. ಈ ಎರಡೂ ಸೇನೆಗಳ ನಡುವಿನ ಸಂಘರ್ಷ, ಅಕ್ಷರಶಃ ರಣರೋಚಕವಾಗ್ತಾ ಇದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಸಾಹೇಬ್ರು, ಲೋಕಸಭೆ ಚುನಾವಣೆಯ(Lok Sabha elections 2024) ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿ ಇದಾರೆ. ಮಂಗಳವಾರ ಛತ್ತೀಸ್‌ಗಢದಲ್ಲಿ  ಪ್ರಚಾರಕ್ಕೆ ಅಂತ ಹೋಗಿದ್ದ ಖರ್ಗೆ ಅವರು, ವೇದಿಕೆ ಮೇಲೆ ಒಂದು ಮಾತು ಹೇಳಿದ್ರು. ಅದೇನು ಅಂದ್ರೆ, ರಾಮ(Rama) ಮತ್ತು ಶಿವನ ಬಗ್ಗೆಯಾಗಿದೆ. ಕಾಂಗ್ರೆಸ್ ರಾಮ ಮತ್ತು ಶಿವ(Shiva), ಈ ಇಬ್ಬರ ಮಧ್ಯೆ ಬೇಧ ಕಲ್ಪಿಸಿ, ಅವರವರ ಮಧ್ಯೆನೇ ಯುದ್ಧ ಮಾಡಿಸೋಕೆ ನೋಡ್ತಾ ಇದೆ. ಅಂಥಾ ಸಂಘರ್ಷದ ಅವಶ್ಯಕತೆಯಾದ್ರೂ ಇದೆಯಾ ಅನ್ನೋದು ಬಿಜೆಪಿ ಪ್ರಶ್ನೆ. ಬಿಜೆಪಿ ರಾಮನೇ ತಮಗೆ ಗೆಲುವಿನ ಸರದಾರ ಅನ್ನೋ ಹಾಗೆ ಬಿಂಬಿಸ್ತಾ ಇದ್ರೆ, ಕಾಂಗ್ರೆಸ್ ರಾಮನ ವಿರುದ್ಧ ಹೇಳಿಕೆ ಕೊಟ್ಟು ಹೊಸ ಅಸ್ತ್ರ ಸಿಗುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಕಾನೂನಿನ ಕುಣಿಕೆಯಲ್ಲಿ ಬಂಧಿಯಾಗ್ತಾರಾ ಅಪ್ಪ-ಮಗ!? ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more