ಪಾಕ್..ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಕಾರಿದ್ದೇಕೆ ? ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್ ಅಬ್ಬರ!

ಪಾಕ್..ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಕಾರಿದ್ದೇಕೆ ? ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್ ಅಬ್ಬರ!

Published : May 03, 2024, 04:57 PM IST

ರಂಗೇರಿದ ರಣಕಣದಲ್ಲಿ ಚಿತ್ರವಿಚಿತ್ರ ಯುದ್ಧತಂತ್ರ!
ಬಿಜೆಪಿಗೆ ವರವಾಗುತ್ತಾ ಖರ್ಗೆ ಶಿವ-ರಾಮ ಹೇಳಿಕೆ!
ರಾಜು ಕಾಗೆ ವಿರುದ್ಧ ತಿರುಗಿಬಿತ್ತು ರಾಜ್ಯ ಬಿಜೆಪಿ!
ಪಾಕಿಸ್ತಾನದ ಸಂಸತ್ನಲ್ಲೂ ಮೋದಿ ಬಗ್ಗೆ ಆತಂಕ!

ಮಲ್ಲಿಕಾರ್ಜುನ ಖರ್ಗೆ, ಕಾಗೆಯಂಥಾ ಕಾಂಗ್ರೆಸ್(Congress) ನಾಯಕರ ಮಾತುಗಳು. ಕಮಲ ಪಡೆಗೆ ಅಸ್ತ್ರಗಳಾಗಿ ಬದಲಾಗ್ತಿದ್ದಾವೆ. ರಾಹುಲ್ ಗಾಂಧಿ(Rahul Gandhi) ಪರ ಪಾಕಿಸ್ತಾನದ ನಾಯಕರೇ ಪ್ರಚಾರ ಮಾಡ್ತಿದ್ದಾರೆ. ಅದರ ವಿರುದ್ಧ ಮೋದಿ ಕೆಂಡಕಾರ್ತಿದ್ದಾರೆ. ಇದರ ಮಧ್ಯೆ, ಈ ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್(Jihad) ಅಬ್ಬರ ಬೇರೆ ಸದ್ದು ಮಾಡ್ತಾ ಇದೆ. ರಂಗೇರಿದ ರಣಕಣದಲ್ಲಿ ಚಿತ್ರವಿಚಿತ್ರ ಯುದ್ಧತಂತ್ರ ಸಿದ್ಧವಾಗಿದೆ. ಮೂರನೇ ಬಾರಿ ಗೆಲ್ಲೋಕೆ ಮೋದಿ ಪಡೆ ಸಜ್ಜಾಗ್ತಾ ಇದೆ. ಮೋದಿ ಅಶ್ವಮೇಧ ಕುದುರೆನಾ ಕಟ್ಟಿಹಾಕೋಕೆ ಕಾಂಗ್ರೆಸ್ ಪಾಳಯ ಸನ್ನದ್ಧವಾಗ್ತಾ ಇದೆ. ಈ ಎರಡೂ ಸೇನೆಗಳ ನಡುವಿನ ಸಂಘರ್ಷ, ಅಕ್ಷರಶಃ ರಣರೋಚಕವಾಗ್ತಾ ಇದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಸಾಹೇಬ್ರು, ಲೋಕಸಭೆ ಚುನಾವಣೆಯ(Lok Sabha elections 2024) ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿ ಇದಾರೆ. ಮಂಗಳವಾರ ಛತ್ತೀಸ್‌ಗಢದಲ್ಲಿ  ಪ್ರಚಾರಕ್ಕೆ ಅಂತ ಹೋಗಿದ್ದ ಖರ್ಗೆ ಅವರು, ವೇದಿಕೆ ಮೇಲೆ ಒಂದು ಮಾತು ಹೇಳಿದ್ರು. ಅದೇನು ಅಂದ್ರೆ, ರಾಮ(Rama) ಮತ್ತು ಶಿವನ ಬಗ್ಗೆಯಾಗಿದೆ. ಕಾಂಗ್ರೆಸ್ ರಾಮ ಮತ್ತು ಶಿವ(Shiva), ಈ ಇಬ್ಬರ ಮಧ್ಯೆ ಬೇಧ ಕಲ್ಪಿಸಿ, ಅವರವರ ಮಧ್ಯೆನೇ ಯುದ್ಧ ಮಾಡಿಸೋಕೆ ನೋಡ್ತಾ ಇದೆ. ಅಂಥಾ ಸಂಘರ್ಷದ ಅವಶ್ಯಕತೆಯಾದ್ರೂ ಇದೆಯಾ ಅನ್ನೋದು ಬಿಜೆಪಿ ಪ್ರಶ್ನೆ. ಬಿಜೆಪಿ ರಾಮನೇ ತಮಗೆ ಗೆಲುವಿನ ಸರದಾರ ಅನ್ನೋ ಹಾಗೆ ಬಿಂಬಿಸ್ತಾ ಇದ್ರೆ, ಕಾಂಗ್ರೆಸ್ ರಾಮನ ವಿರುದ್ಧ ಹೇಳಿಕೆ ಕೊಟ್ಟು ಹೊಸ ಅಸ್ತ್ರ ಸಿಗುವಂತೆ ಮಾಡಿದೆ.

ಇದನ್ನೂ ವೀಕ್ಷಿಸಿ:  ಕಾನೂನಿನ ಕುಣಿಕೆಯಲ್ಲಿ ಬಂಧಿಯಾಗ್ತಾರಾ ಅಪ್ಪ-ಮಗ!? ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ..!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more