Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Published : Feb 22, 2024, 12:49 PM IST

ಕಲಬುರಗಿಯಿಂದ ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು
ಮಲ್ಲಿಕಾರ್ಜುನ ಖರ್ಗೆಯೇ ಕಲಬುರಗಿಯಿಂದ ಸ್ಪರ್ಧಿಸಲಿ
ಖರ್ಗೆ ಸ್ಪರ್ಧೆ ನಿರಾಕರಿಸಿದ್ರೆ ಅಳಿಯನಿಗೆ ಅವಕಾಶ ನೀಡಿ
 

ಕಾಂಗ್ರೆಸ್ ಪಾಳಯದಲ್ಲಿ ಕಲಬುರಗಿ(Kalaburagi) ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರೆದಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಲಬುರಗಿ ಕಾಂಗ್ರೆಸ್‌(Congress) ನಾಯಕರ ಸಭೆ ನಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಖನಿಜಾ ಫಾತಿಮಾ, ಅಲ್ಲಮ ಪ್ರಭು ಪಾಟೀಲ್, ಶಾಸಕ ಅಜಯ್ ಸಿಂಗ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರು ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರ ಭಾರೀ ಕುತೂಹಲವನ್ನುಮೂಡಿಸಿದೆ . ಕಲಬುರಗಿಯಿಂದ ಮತ್ತೆ ಖರ್ಗೆಯನ್ನೇ ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಿದೆ. ಸಭೆಯಲ್ಲಿ ಖರ್ಗೆ ಪರ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Loksabha: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಟಿಕೆಟ್‌ ಸ್ಟಾರ್‌ ಚಂದ್ರುಗೆ ಪಕ್ಕನಾ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more