Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Published : Feb 22, 2024, 12:49 PM IST

ಕಲಬುರಗಿಯಿಂದ ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು
ಮಲ್ಲಿಕಾರ್ಜುನ ಖರ್ಗೆಯೇ ಕಲಬುರಗಿಯಿಂದ ಸ್ಪರ್ಧಿಸಲಿ
ಖರ್ಗೆ ಸ್ಪರ್ಧೆ ನಿರಾಕರಿಸಿದ್ರೆ ಅಳಿಯನಿಗೆ ಅವಕಾಶ ನೀಡಿ
 

ಕಾಂಗ್ರೆಸ್ ಪಾಳಯದಲ್ಲಿ ಕಲಬುರಗಿ(Kalaburagi) ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರೆದಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಲಬುರಗಿ ಕಾಂಗ್ರೆಸ್‌(Congress) ನಾಯಕರ ಸಭೆ ನಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಖನಿಜಾ ಫಾತಿಮಾ, ಅಲ್ಲಮ ಪ್ರಭು ಪಾಟೀಲ್, ಶಾಸಕ ಅಜಯ್ ಸಿಂಗ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರು ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರ ಭಾರೀ ಕುತೂಹಲವನ್ನುಮೂಡಿಸಿದೆ . ಕಲಬುರಗಿಯಿಂದ ಮತ್ತೆ ಖರ್ಗೆಯನ್ನೇ ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಿದೆ. ಸಭೆಯಲ್ಲಿ ಖರ್ಗೆ ಪರ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Loksabha: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಟಿಕೆಟ್‌ ಸ್ಟಾರ್‌ ಚಂದ್ರುಗೆ ಪಕ್ಕನಾ ?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more