Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Mallikarjuna kharge: ಕಾಂಗ್ರೆಸ್‌ನಲ್ಲಿ ಕಲಬುರಗಿ ಅಭ್ಯರ್ಥಿ ಆಯ್ಕೆ ಕಸರತ್ತು: ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು!

Published : Feb 22, 2024, 12:49 PM IST

ಕಲಬುರಗಿಯಿಂದ ಮತ್ತೆ ಖರ್ಗೆ ಸ್ಪರ್ಧೆಗೆ ಹೆಚ್ಚಿದ ಒಲವು
ಮಲ್ಲಿಕಾರ್ಜುನ ಖರ್ಗೆಯೇ ಕಲಬುರಗಿಯಿಂದ ಸ್ಪರ್ಧಿಸಲಿ
ಖರ್ಗೆ ಸ್ಪರ್ಧೆ ನಿರಾಕರಿಸಿದ್ರೆ ಅಳಿಯನಿಗೆ ಅವಕಾಶ ನೀಡಿ
 

ಕಾಂಗ್ರೆಸ್ ಪಾಳಯದಲ್ಲಿ ಕಲಬುರಗಿ(Kalaburagi) ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರೆದಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಲಬುರಗಿ ಕಾಂಗ್ರೆಸ್‌(Congress) ನಾಯಕರ ಸಭೆ ನಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಖನಿಜಾ ಫಾತಿಮಾ, ಅಲ್ಲಮ ಪ್ರಭು ಪಾಟೀಲ್, ಶಾಸಕ ಅಜಯ್ ಸಿಂಗ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರು ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರ ಭಾರೀ ಕುತೂಹಲವನ್ನುಮೂಡಿಸಿದೆ . ಕಲಬುರಗಿಯಿಂದ ಮತ್ತೆ ಖರ್ಗೆಯನ್ನೇ ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಿದೆ. ಸಭೆಯಲ್ಲಿ ಖರ್ಗೆ ಪರ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Loksabha: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಟಿಕೆಟ್‌ ಸ್ಟಾರ್‌ ಚಂದ್ರುಗೆ ಪಕ್ಕನಾ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more