ಇಂಡಿಯಾ ಕೂಟ ನಾಯಕರಿಂದಲೂ ಸರ್ಕಾರ ರಚನೆ ಕಸರತ್ತು!INDIAಗೆ  ನಮ್ಮ  ಬೆಂಬಲ ಎಂದ ಮಮತಾ ಬ್ಯಾನರ್ಜಿ

ಇಂಡಿಯಾ ಕೂಟ ನಾಯಕರಿಂದಲೂ ಸರ್ಕಾರ ರಚನೆ ಕಸರತ್ತು!INDIAಗೆ ನಮ್ಮ ಬೆಂಬಲ ಎಂದ ಮಮತಾ ಬ್ಯಾನರ್ಜಿ

Published : Jun 05, 2024, 10:50 AM ISTUpdated : Jun 05, 2024, 10:51 AM IST

ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್
ಇಂಡಿಯಾ ಕೂಟಕ್ಕೆ  ನಮ್ಮ  ಬೆಂಬಲ ಎಂದ ಮಮತಾ ಬ್ಯಾನರ್ಜಿ
ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ 

ಲೋಕಸಭಾ ಚುನಾವಣಾ(Lok Sabha elections 2024) ಫಲಿತಾಂಶ ಜೂನ್‌ 4ರಂದು ಹೊರಬಂದಿದ್ದು, ಎನ್‌ಡಿಎ(NDA) ಸರಳ ಬಹುಮತವನ್ನು ಪಡೆದಿದೆ. ಇಂಡಿಯಾ ಒಕ್ಕೂಟ ಕೂಡ 234 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ತಯಾರಿ ನಡೆಸುತ್ತಿದೆ. ಇಂಡಿಯಾ(INDIA) ಕೂಟದ ನಾಯಕರು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ಇಂಡಿಯಾ ಕೂಟಕ್ಕೆ  ನಮ್ಮ  ಬೆಂಬಲ ಎಂದು ಮಮತಾ ಬ್ಯಾನರ್ಜಿ(Mamata Banerjee) ಘೋಷಿಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ , ಶರತ್ ಪವರ್, ಆಪ್ ನಾಯಕರು, ಡಿಎಂಕೆ, ಟಿಎಂಸಿ, ಎಡ ಪಕ್ಷಗಳ ನಾಯಕರು INIDIA ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ:  ದೆಹಲಿಯಲ್ಲಿಂದು ಹೈವೋಲ್ಟೇಜ್ ಸಭೆ: ನಿತೀಶ್ ಕುಮಾರ್‌ , ಚಂದ್ರಬಾಬು ನಾಯ್ಡು ಮೀಟಿಂಗ್‌ನಲ್ಲಿ ಭಾಗಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more