Loksabha Eection: ಜೋರಾದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ.. ಇಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಉಮೇದುವಾರಿಕೆ!

Loksabha Eection: ಜೋರಾದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ.. ಇಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಉಮೇದುವಾರಿಕೆ!

Published : Apr 01, 2024, 12:37 PM IST

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ
ಹಾಸನದಲ್ಲಿ ‘ಕೈ’ ಅಭ್ಯರ್ಥಿ ಶ್ರೇಯಸ್ ಪಟೇಲ್ ಉಮೇದುವಾರಿಕೆ
ಬೆಂಗಳೂರು ಕೇಂದ್ರದ ಅಭ್ಯರ್ಥಿ ಪಿ.ಸಿ ಮೋಹನ್ ಉಮೇದುವಾರಿಕೆ

ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇಂದು ಸ್ಟಾರ್ ಚಂದ್ರು(Star Chandru) ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅದ್ಧೂರಿ ಮೆರವಣಿಗೆಯಲ್ಲಿ ಆಗಮಿಸಿ ನಾಮಿನೇಷನ್(Nomination) ಮಾಡಲಿದ್ದಾರೆ. ಸ್ಟಾರ್ ಚಂದ್ರುಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ. ಕಾಂಗ್ರೆಸ್(Congress) ರಾಜ್ಯ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ  ಇರಲಿದ್ದಾರೆ. ಇನ್ನೂ ಹಾಸನದಲ್ಲಿ ‘ಕೈ’ ಅಭ್ಯರ್ಥಿ ಶ್ರೇಯಸ್ ಪಟೇಲ್ ಉಮೇದುವಾರಿಕೆ ಸಲ್ಲಿಸಲಿದ್ದು, ರೋಡ್ ಶೋ ಮೂಲಕ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರು ಕೇಂದ್ರದಲ್ಲಿ ಪಿ.ಸಿ ಮೋಹನ್‌ರಿಂದ ನಾಮಿನೇಷನ್, ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಆಗಿದ್ದಾರೆ. ಪಿ.ಸಿ ಮೋಹನ್‌ಗೆ ಬಿಎಸ್‌ವೈ, ಸಿಟಿ ರವಿ, ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ಇದನ್ನೂ ವೀಕ್ಷಿಸಿ:  INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more