Suvarna  special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Suvarna special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Published : Mar 05, 2023, 03:30 PM IST

ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಬೆಂಗಳೂರು (ಮಾ.05): ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಹಾಗಾದ್ರೆ ಮಂಡ್ಯ ಸಂಸದೆ ಬಿಜೆಪಿ ಸೇರಿಯೇ ಬಿಡ್ತಾರಾ..? ಈ ಬಗ್ಗೆ ಅವರ ಆಪ್ತ ಮೂಲಗಳು ಹೇಳೇದೇನು..? ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!? ಬಿಜೆಪಿ ಸಭೆಯಲ್ಲಿ ಲೇಡಿ ರೆಬೆಲ್ ಸ್ಟಾರ್.. ಮಂಡ್ಯ ರಾಜಕಾರಣದಲ್ಲಿ ಸಂಚಲನ..! ಮಂಡ್ಯದ ಮಣ್ಣಿನ ಮಗನನ್ನು ಭೇಟಿ ಮಾಡಿದ್ದೇಕೆ ಸುಮಲತಾ ಅಂಬರೀಶ್..? ಬಿಜೆಪಿ ಸೇರ್ಪಡೆಗೆ ಕೃಷ್ಣ ತಂತ್ರ ಹೆಣೆದರಾ ರೆಬೆಲ್ ಲೇಡಿ..? ಪ್ರಧಾನಿ ಮೋದಿ ಸಮ್ಮುಖದಲ್ಲೇ ಹೊರ ಬೀಳಲಿದ್ಯಾ ಮಹಾ ರಹಸ್ಯ..? ಎಲ್ಲದಕ್ಕೂ ಉತ್ತರ ಇಲ್ಲಿದೆ ನೋಡಿ.

ಸುಮಲತಾ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತರು ಹೇಳಿದ ರಹಸ್ಯ ಇದು. ಹಾಗಾದ್ರೆ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲ ಯಾರಿಗೆ..? ತೆರೆಮರೆಯಲ್ಲಿ ಬಿಜೆಪಿ ಪರ ಕೆಲಸ ಮಾಡ್ತಾರಾ..? ಎನ್ನುವುದನ್ನು ಕಾದುನೋಡಬೇಕಿದೆ. ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಸುಮಲತಾ ಅಂಬರೀಶ್ ಯಾವ ಪಕ್ಷಕ್ಕೂ ಸೇರೋದಿಲ್ವಂತೆ. ಹಾಗಾದರೆ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆಯ ಬೆಂಬಲ ಯಾವ ಪಕ್ಷಕ್ಕೆ..? ಬಿಜೆಪಿ ಸೇರ್ಪಡೆಯ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎಚ್ಚರಿಕೆಯ ಹೆಜ್ಜೆ ಇಡ್ತಿದ್ದಾರೆ. ಬಿಜೆಪಿ ಸೇರಿದ್ರೆ ಆಗೋ ಲಾಭ-ನಷ್ಟಗಳ ಲೆಕ್ಕಾಚಾರ ಹಾಕ್ತಿದ್ದಾರೆ. ಆದರೆ ರೆಬೆಲ್ ಲೇಡಿಯ ನಡೆ ಯಾವ ಪಕ್ಷದ ಕಡೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕೆಂದರೆ ಇನ್ನೂ ಕೆಲ ತಿಂಗಳು ಕಾಯಲೇಬೇಕು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more