Suvarna  special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Suvarna special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Published : Mar 05, 2023, 03:30 PM IST

ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಬೆಂಗಳೂರು (ಮಾ.05): ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಹಾಗಾದ್ರೆ ಮಂಡ್ಯ ಸಂಸದೆ ಬಿಜೆಪಿ ಸೇರಿಯೇ ಬಿಡ್ತಾರಾ..? ಈ ಬಗ್ಗೆ ಅವರ ಆಪ್ತ ಮೂಲಗಳು ಹೇಳೇದೇನು..? ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!? ಬಿಜೆಪಿ ಸಭೆಯಲ್ಲಿ ಲೇಡಿ ರೆಬೆಲ್ ಸ್ಟಾರ್.. ಮಂಡ್ಯ ರಾಜಕಾರಣದಲ್ಲಿ ಸಂಚಲನ..! ಮಂಡ್ಯದ ಮಣ್ಣಿನ ಮಗನನ್ನು ಭೇಟಿ ಮಾಡಿದ್ದೇಕೆ ಸುಮಲತಾ ಅಂಬರೀಶ್..? ಬಿಜೆಪಿ ಸೇರ್ಪಡೆಗೆ ಕೃಷ್ಣ ತಂತ್ರ ಹೆಣೆದರಾ ರೆಬೆಲ್ ಲೇಡಿ..? ಪ್ರಧಾನಿ ಮೋದಿ ಸಮ್ಮುಖದಲ್ಲೇ ಹೊರ ಬೀಳಲಿದ್ಯಾ ಮಹಾ ರಹಸ್ಯ..? ಎಲ್ಲದಕ್ಕೂ ಉತ್ತರ ಇಲ್ಲಿದೆ ನೋಡಿ.

ಸುಮಲತಾ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತರು ಹೇಳಿದ ರಹಸ್ಯ ಇದು. ಹಾಗಾದ್ರೆ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲ ಯಾರಿಗೆ..? ತೆರೆಮರೆಯಲ್ಲಿ ಬಿಜೆಪಿ ಪರ ಕೆಲಸ ಮಾಡ್ತಾರಾ..? ಎನ್ನುವುದನ್ನು ಕಾದುನೋಡಬೇಕಿದೆ. ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಸುಮಲತಾ ಅಂಬರೀಶ್ ಯಾವ ಪಕ್ಷಕ್ಕೂ ಸೇರೋದಿಲ್ವಂತೆ. ಹಾಗಾದರೆ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆಯ ಬೆಂಬಲ ಯಾವ ಪಕ್ಷಕ್ಕೆ..? ಬಿಜೆಪಿ ಸೇರ್ಪಡೆಯ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎಚ್ಚರಿಕೆಯ ಹೆಜ್ಜೆ ಇಡ್ತಿದ್ದಾರೆ. ಬಿಜೆಪಿ ಸೇರಿದ್ರೆ ಆಗೋ ಲಾಭ-ನಷ್ಟಗಳ ಲೆಕ್ಕಾಚಾರ ಹಾಕ್ತಿದ್ದಾರೆ. ಆದರೆ ರೆಬೆಲ್ ಲೇಡಿಯ ನಡೆ ಯಾವ ಪಕ್ಷದ ಕಡೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕೆಂದರೆ ಇನ್ನೂ ಕೆಲ ತಿಂಗಳು ಕಾಯಲೇಬೇಕು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more