Suvarna  special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Suvarna special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Published : Mar 05, 2023, 03:30 PM IST

ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಬೆಂಗಳೂರು (ಮಾ.05): ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಹಾಗಾದ್ರೆ ಮಂಡ್ಯ ಸಂಸದೆ ಬಿಜೆಪಿ ಸೇರಿಯೇ ಬಿಡ್ತಾರಾ..? ಈ ಬಗ್ಗೆ ಅವರ ಆಪ್ತ ಮೂಲಗಳು ಹೇಳೇದೇನು..? ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!? ಬಿಜೆಪಿ ಸಭೆಯಲ್ಲಿ ಲೇಡಿ ರೆಬೆಲ್ ಸ್ಟಾರ್.. ಮಂಡ್ಯ ರಾಜಕಾರಣದಲ್ಲಿ ಸಂಚಲನ..! ಮಂಡ್ಯದ ಮಣ್ಣಿನ ಮಗನನ್ನು ಭೇಟಿ ಮಾಡಿದ್ದೇಕೆ ಸುಮಲತಾ ಅಂಬರೀಶ್..? ಬಿಜೆಪಿ ಸೇರ್ಪಡೆಗೆ ಕೃಷ್ಣ ತಂತ್ರ ಹೆಣೆದರಾ ರೆಬೆಲ್ ಲೇಡಿ..? ಪ್ರಧಾನಿ ಮೋದಿ ಸಮ್ಮುಖದಲ್ಲೇ ಹೊರ ಬೀಳಲಿದ್ಯಾ ಮಹಾ ರಹಸ್ಯ..? ಎಲ್ಲದಕ್ಕೂ ಉತ್ತರ ಇಲ್ಲಿದೆ ನೋಡಿ.

ಸುಮಲತಾ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತರು ಹೇಳಿದ ರಹಸ್ಯ ಇದು. ಹಾಗಾದ್ರೆ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲ ಯಾರಿಗೆ..? ತೆರೆಮರೆಯಲ್ಲಿ ಬಿಜೆಪಿ ಪರ ಕೆಲಸ ಮಾಡ್ತಾರಾ..? ಎನ್ನುವುದನ್ನು ಕಾದುನೋಡಬೇಕಿದೆ. ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಸುಮಲತಾ ಅಂಬರೀಶ್ ಯಾವ ಪಕ್ಷಕ್ಕೂ ಸೇರೋದಿಲ್ವಂತೆ. ಹಾಗಾದರೆ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆಯ ಬೆಂಬಲ ಯಾವ ಪಕ್ಷಕ್ಕೆ..? ಬಿಜೆಪಿ ಸೇರ್ಪಡೆಯ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎಚ್ಚರಿಕೆಯ ಹೆಜ್ಜೆ ಇಡ್ತಿದ್ದಾರೆ. ಬಿಜೆಪಿ ಸೇರಿದ್ರೆ ಆಗೋ ಲಾಭ-ನಷ್ಟಗಳ ಲೆಕ್ಕಾಚಾರ ಹಾಕ್ತಿದ್ದಾರೆ. ಆದರೆ ರೆಬೆಲ್ ಲೇಡಿಯ ನಡೆ ಯಾವ ಪಕ್ಷದ ಕಡೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕೆಂದರೆ ಇನ್ನೂ ಕೆಲ ತಿಂಗಳು ಕಾಯಲೇಬೇಕು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more